![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 29, 2019, 6:52 AM IST
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಪಕ್ಷವನ್ನು ಯಾರು ಮುನ್ನಡೆಸಬೇಕೆಂಬ ಗೊಂದಲ ಇನ್ನೂ ಮುಂದುವರಿದಿದೆ. ಇದರಿಂದಾಗಿ, ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದು, ಈ ಅನಿಶ್ಚಿತತೆ ನಿವಾರಣೆಗೆ, ಪಕ್ಷದ ಅಧ್ಯಕ್ಷ ಪಟ್ಟ ಸೇರಿದಂತೆ ಕಾರ್ಯಕಾರಿ ಹುದ್ದೆಗಳಿಗೆ ಚುನಾವಣೆ ನಡೆಯಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಎಲ್ಲಾ ಹುದ್ದೆಗಳಿಗೂ ಮುಕ್ತ ಚುನಾವಣೆ ನಡೆಯುವುದರಿಂದ ಹೊಸ ನಾಯಕರ ಪ್ರವೇಶವಾಗುತ್ತದೆ. ಪಕ್ಷದಲ್ಲಿಯೂ ಹೊಸತನ ಬರುತ್ತದೆ.
ಅನಿಶ್ಚಿತತೆ ದೂರಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಎಲ್ಲಾ ಉನ್ನತ ಹುದ್ದೆಗಳಿಗೆ ಮುಕ್ತ ಚುನಾವಣೆಗಳು ನಡೆದಾಗ, ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಅದರಲ್ಲಿ ಸ್ಪರ್ಧಿಸಿದರೆ ಉತ್ತಮ ಎಂದು ಅವರು ಇದೇ ವೇಳೆ ಆಶಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.