![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 31, 2019, 5:11 AM IST
ಉಳ್ಳಾಲ: ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಮೂರು ತಿಂಗಳ ಅವಧಿಗೆ ಜಿಲ್ಲೆಗೆ ಆಗಮಿಸಿದ್ದ ಆಂಧ್ರಪ್ರದೇಶದ ಗುಂಟೂರಿನ ಎನ್ಡಿಆರ್ಎಫ್ ತಂಡ ಸಿದ್ಧಾರ್ಥ್ ಪತ್ತೆ ಕಾರ್ಯಕ್ಕೆ ಮಂಗಳವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿತ್ತು. ಎನ್ಡಿಆರ್ಎಫ್ ಇನ್ಸ್ಪೆಕ್ಟರ್ ಉಪಾಧ್ಯಾಯ ನೇತೃತ್ವದಲ್ಲಿ 23 ಸಿಬಂದಿ ಮೂರು ರಬ್ಬರ್ ಬೋಟ್ಗಳಲ್ಲಿ ರಾತ್ರಿ 7 ಗಂಟೆಯವರೆಗೆ ನಿರಂತರ ಕಾರ್ಯಾಚರಣೆ ನಡೆಸಿದರು. ಅಳಿವೆ ಬಾಗಿಲಿನಿಂದ ಘಟನೆ ನಡೆದ ನೇತ್ರಾವತಿ ಸೇತುವೆಯ ವರೆಗೆ ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯ ಈಜುಗಾರರ ತಂಡ ಸಾಥ್ ನೀಡಿತ್ತು. ಅಗ್ನಿಶಾಮಕ ದಳವೂ ತೊಡಗಿಸಿಕೊಂಡಿತ್ತು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.