ಚಿನ್ನವಲ್ಲ, ಮರದ ಆಸ್ಕರ್‌ ಪ್ರಶಸ್ತಿ

ಹಿಸ್ಟರಿ ಕಥೆ

Team Udayavani, Aug 1, 2019, 5:49 AM IST

q-4

ಜಗತ್ತಿನ ಪ್ರಸಿದ್ಧ ಸಿನಿಮಾ ಉದ್ಯಮ ಹಾಲಿವುಡ್‌ ಪ್ರತಿವರ್ಷ ಕೊಡ ಮಾಡುವ ಆಸ್ಕರ್‌ ಪ್ರಶಸ್ತಿಗೆ ತುಂಬಾ ಮನ್ನಣೆ ಇದೆ. ಆಸ್ಕರ್‌ ಪ್ರಶಸ್ತಿ ಎಂದರೆ ಕತ್ತಿ ಹಿಡಿದ ಚಿನ್ನದ ಮನುಷ್ಯನ ಮೂರ್ತಿ. ಇದು ಚಿನ್ನದಿಂದ ಮಾಡಲ್ಪಟ್ಟಿರುವಂತೆ ಕಂಡರೂ ನಿಜವಾಗಿ ಅದು ಮೂಲತಃ ಬ್ರಾಂಝ್ ಲೋಹದಿಂದ ಮಾಡಲ್ಪಟ್ಟಿರುತ್ತದೆ. ಅದರ ಮೇಲೆ 24 ಕ್ಯಾರೆಟ್‌ನ ಚಿನ್ನದ ಲೇಪನವನ್ನು ನೀಡಿರುತ್ತಾರೆ. ಎರಡನೇ ವಿಶ್ವಮಹಾಯುದ್ಧದ ಸಮಯದಲ್ಲಿ ಅಮೆರಿಕ ಲೋಹದ ಅಭಾವವನ್ನು ಎದುರಿಸುತ್ತಿತ್ತು. ಹಾಗಾಗಿ ಅ ಸಂದರ್ಭದಲ್ಲಿ ಆಯೋಜಿಸಿದ ಆಸ್ಕರ್‌ ಸಮಾರಂಭದಲ್ಲಿ ವಿಜೇತ ಕಲಾವಿದ ಹಾಗೂ ತಂತ್ರಜ್ಞರಿಗೆ ಲೋಹಕ್ಕೆ ಬದಲಾಗಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ನಿಂದ ಮಾಡಲ್ಪಟ್ಟ ವಿಗ್ರಹಗಳನ್ನು ನೀಡಲಾಗಿತ್ತು. ಅದಕ್ಕಿಂತ ವಿಚಿತ್ರವೆಂದರೆ ಎಡ್ಗರ್‌ ಬರ್ಗೆನ್‌ ಎಂಬ ಕಲಾವಿದನಿಗೆ ಮರದ ಆಸ್ಕರ್‌ ಪ್ರಶಸ್ತಿಯನ್ನು ನೀಡಿದ್ದು. ಮರದ ಆಸ್ಕರ್‌ ಪ್ರಶಸ್ತಿ ಪಡೆದ ಜಗತ್ತಿನ ಏಕೈಕ ವ್ಯಕ್ತಿ ಎಡ್ಗರ್‌. ವೆಂಟ್ರಿಲೋಕಿಸ್ಟ್‌- ಅಂದರೆ ಮರದ ಗೊಂಬೆಯನ್ನು ಹಿಡಿದು ಎರಡೆರಡು ದನಿಗಳಲ್ಲಿ ಮಾತನಾಡುತ್ತಿದ್ದ ಎಡ್ಗರ್‌ ಮತ್ತು ಆ ಗೊಂಬೆಗೆ ಸೇರಿಸಿ ಆಸ್ಕರ್‌ ಪ್ರಶಸ್ತಿ ಘೋಷಿಸಲಾಗಿತ್ತು. ಹೀಗಾಗಿ ಮರದ ಆಸ್ಕರ್‌ಅನ್ನು ಎಡ್ಗರ್‌ ಪಡೆದಿದ್ದರು.

ಹವನ

ಟಾಪ್ ನ್ಯೂಸ್

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.