ಪಡುಬಿದ್ರಿ: ಉಲ್ಬಣಿಸಿದ ಕಡಲ್ಕೊರೆತ
Team Udayavani, Aug 2, 2019, 4:39 PM IST
ಪಡುಬಿದ್ರಿ: ಕರ್ನಾಟಕ ಕರಾವಳಿಯಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಪಡುಬಿದ್ರಿಯ ಕರಾವಳಿ ತೀರದಲ್ಲಿ ಕಡಲ್ಕೊರೆತಕ್ಕೆ ಬಂಡೆಕಲ್ಲುಗಳು, ಇಂಟರ್ ಲಾಕ್ ಗಳು ಆಹುತಿಯಾಗಿದೆ.
ಸಾಗರ ವಿದ್ಯಾಮಂದಿರ ಶಾಲೆಯ ಎದುರು ಆಕ್ಟ್ ನ ಬೀಚ್ ನಿರ್ವಹಣಾ ಸಮಿತಿಯು ನಿರ್ಮಿಸಿರುವ ಸಾರ್ವಜನಿಕ ವೇದಿಕೆಯ ಬಂಡೆಕಲ್ಲುಗಳು, ಅಂಗಣಗಳ ಇಂಟರ್ ಲಾಕ್ ಗಳು ಕಡಲ್ಕೊರೆತಕ್ಕೆ ಆಹುತಿಯಾಗಿದೆ.
ಪಡುಬಿದ್ರಿಯಲ್ಲಿ ಕಾಡಿಪಟ್ಣ ಲಕ್ಷ್ಮಣ ಸಾಲ್ಯಾನ್, ಮಧ್ವನಗರದ ಸುಧಾಕರ ರಾವ್ ಮನೆ ಬಳಿ, ನಡಿಪಟ್ಣ ವಿಷ್ಣು ಭಜನಾ ಮಂದಿರದ ಬಳಿ ಕೊರೆತವು ಮತ್ತೆ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ನಷ್ಟವನ್ನುಂಟು ಮಾಡಿದೆ.
ಎರ್ಮಾಳು ಬಡಾ ಗ್ರಾಮದಲ್ಲೂ ಸಮುದ್ರ ಕೊರೆತವು ಉಲ್ಬಣಿಸಿದ್ದು ಈ ಪ್ರದೇಶಕ್ಕೆ ಕಾಪು ತಹಶೀಲ್ದಾರ್ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.