ಭಾರತದ ಜಿಡಿಪಿ 7ನೇ ಸ್ಥಾನಕ್ಕೆ ಕುಸಿತ

5 ಟ್ರಿಲಿಯನ್ ಎಕನಾಮಿ ಸಾಧನೆಗೆ ಅಡ್ಡಿ!

Team Udayavani, Aug 2, 2019, 8:30 PM IST

GDP

ಮಣಿಪಾಲ: ಕಳೆದ ಹಣಕಾಸು ಅವಧಿಯಲ್ಲಿ ಭಾರತ ಆರ್ಥಿಕ ಪ್ರಗತಿ ಕುಠಿಂತಗೊಂಡಿದೆ ಎಂದು ವಿಶ್ವ ಬ್ಯಾಂಕ್ ನ ವರದಿಯಲ್ಲಿ ಹೇಳಿದೆ.

ಜಿಡಿಪಿಯಲ್ಲಿ 1 ಅಂಕ ಕಳೆದುಕೊಂಡಿರುವ ಭಾರತ 7ನೇ ಸ್ಥಾನಕ್ಕೆ ಇಳಿದಿದೆ. ಭಾರತ ಈ ವರ್ಷ ನಿರೀಕ್ಷೆಯಂತೆ 5ನೇ ಸ್ಥಾನವನ್ನು ಅಲಂಕರಿಸಬೇಕಿತ್ತು.

ಭಾರತ 5 ವರ್ಷಗಳಲ್ಲಿ ಅತ್ಯಂತ ನಿಧಾನಗತಿಯ ಎಕನಾಮಿಯನ್ನು ಹೊಂದಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. 2018-19ರ ಆರ್ಥಿಕ ವರ್ಷದಲ್ಲಿ ವಿತ್ತೀಯ ಪ್ರಮಾಣ 7.1ರಿಂದ 6.8ಕ್ಕೆ ಕುಸಿದಿದೆ. 2018ರಲ್ಲಿ ಭಾರತವು ಫ್ರಾನ್ಸ್ ಮತ್ತು ಇಂಗ್ಲೆಂಡ್ ಬಳಿದ 7ನೇ ಸ್ಥಾನವನ್ನು ಅಲಂಕರಿಸಿದೆ. 2018ರಲ್ಲಿ ಭಾರತ 2.72 ಜಿಡಿಪಿ ಕಂಡುಕೊಂಡಿತ್ತು. ಜತೆಗೆ ಇಂಗ್ಲೆಂಡ್ 2.82 ಮತ್ತು ಫ್ರಾನ್ಸ್ 2.77 ಡಿಜಿಪಿ ಸಾಧಿಸಿದೆ.

ಭಾರತದ ನಂತರದ ಸ್ಥಾನದಲ್ಲಿ ಇಟಲಿ, ಬ್ರೆಜಿಲ್, ಕೆನಡಾ, ರಷ್ಯಾ, ಕೊರಿಯಾ, ಆಸ್ಟ್ರೇಲಿಯಾ, ಸ್ಪೇನ್ ಮತ್ತು ಮೆಕ್ಸಿಕೋ ಇದೆ.

ವಿಶ್ವ ಬ್ಯಾಂಕ್ ಪ್ರಕಾರ ಜಗತ್ತಿನ 4 ಆರ್ಥಿಕ ಬಲಿಷ್ಠ ರಾಷ್ಟ್ರಗಳ ಪೈಕಿ ಅಮೆರಿಕ 20 ಜಿಡಿಪಿಯೊಂದಿಗೆ ಅಗ್ರಸ್ಥಾನದಲ್ಲಿದೆ. ದ್ವಿತೀಯ ಸ್ಥಾನದಲ್ಲಿ 13.6 ಹೊಂದಿರುವ ಚೀನ ಇದೆ. ಬಳಿಕದ ಸ್ಥಾನದಲ್ಲಿ 4.9 ಸಾಧಿಸಿರುವ ಜಪಾನ್, ನಾಲ್ಕನೇ ಅತೀ ದೊಡ್ಡ ರಾಷ್ಟ್ರವಾಗಿ 3.9 ಹೊಂದಿರುವ ಜರ್ಮನಿ ಇದೆ.

ಭಾರತ ಈ 3 ಲಕ್ಷ ಕೋಟಿ ಜಿಡಿಪಿ ಮೌಲ್ಯದ ಸನಿಹದಲ್ಲಿದ್ದು, 2024ರ ಸುಮಾರಿಗೆ 5 ಲಕ್ಷ ಕೋಟಿ (5 ಟ್ರಿಲಿಯನ್) ಸಾಧಿಸುವ ಗುರಿ ಹೊಂದಿತ್ತು. ಆದರೆ ಈ ಅಂಕಿ ಅಂಶ ನಿರಾಸೆ ಮೂಡಿಸಿದೆ ಎಂದು ಹೇಳಲಾಗುತ್ತಿದೆ.

2017ರಲ್ಲಿ ಭಾರತ 2.65 ಹೊಂದಿತ್ತು. ಬಳಿಕದ ಸ್ಥಾನದಲ್ಲಿ 2.64 ಹೊಂದಿದ್ದ ಇಂಗ್ಲೆಂಡ್ ಹಾಗೂ 2.59 ಸಾಧಿಸಿದ್ದ ಫ್ರಾನ್ಸ್ ಇತ್ತು. ಆದರೆ ಈ ವರ್ಷ ಈ ಎರಡು ರಾಷ್ಟ್ರ ಭಾರತವನ್ನು ಹಿಂದಿಕ್ಕಿದೆ. ಕಳೆದ ವರ್ಷದ ಕೊನೆಯಾರ್ಧದಲ್ಲಿ ಅತೀ ವೇಗದಲ್ಲಿರುವ ಎಕನಾಮಿಯ ಪಟ್ಟಿಯಿಂದ ಹೊರ ಬಿದ್ದಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.