ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆಗೆ ಮುಖ್ಯ ಮಂತ್ರಿಗಳಿಗೆ ಮನವಿ: ಕೋಟ


Team Udayavani, Aug 3, 2019, 5:32 AM IST

0208KOTA1E

ಕೋಟ: ಇದುವರೆಗೆ ಹಲವು ಬಾರಿ ಕುಂದಾಪ್ರ ಕನ್ನಡದ ಅಕಾಡೆಮಿ ಸ್ಥಾಪನೆಯ ಕೂಗು ಕೇಳಿಬಂದರೂ ಸಮರ್ಪಕ ಸ್ಪಂದನೆ ಸಿಕ್ಕಿರಲಿಲ್ಲ. ಇದೀಗ ರಾಜ್ಯದಲ್ಲಿ ನಮ್ಮದೇ ಪಕ್ಷ ಆಡಳಿತದಲ್ಲಿರುವುದರಿಂದ ಮುಖ್ಯಮಂತ್ರಿಗಳ ಗಮನಸೆಳೆದು ಅಕಾಡೆಮಿ ಸ್ಥಾಪನೆಗೆ ಪ್ರಯತ್ನಿಸುತ್ತೇನೆ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಆ.1ರಂದು ಕಾರಂತ ಥೀಂ ಪಾರ್ಕ್‌ನಲ್ಲಿ ಕೋಟ ಜೆಸಿಐ ಬ್ರಿಗೆಡಿಯರ್‌ ಸಾರಥ್ಯದಲ್ಲಿ , ಪಂಚವರ್ಣ ಯುವಕ ಮಂಡಲ ಕೋಟ, ಗಿಳಿಯಾರು ಯುವಕ ಮಂಡಲ ಗಿಳಿಯಾರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್‌ ಹಂಗಾರಕಟ್ಟೆ ಸಾಸ್ತಾನ, ರೈತಧ್ವನಿ ಸಂಘ ಕೋಟ, ದ.ಸಂ.ಸ ಕೋಟ, ಗೀತಾನಂದ ಫೌಂಡೇಶನ್‌ ಮಣೂರು, ಕಲಾ ಚಿಗುರು ಕಲಾ ತಂಡ ಹಳ್ಳಾಡಿ, ಕಾರಂತ ಪ್ರತಿಷ್ಠಾನ ಕೋಟ, ಗ್ರಾ.ಪಂ. ಕೋಟತಟ್ಟು ಸಹಕಾರದಲ್ಲಿ ಜರಗಿದ ವಿಶ್ವ ಕುಂದಾಪ್ರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.ಕುಂದಾಪ್ರ ಕನ್ನಡದ ಬೆಳವಣಿಗೆಗೆ ಹಲವಾರು ಮಂದಿ ಗಣ್ಯರು ಶ್ರಮಿಸಿದ್ದಾರೆ. ಅವರನ್ನು ಸ್ಮರಿಸಬೇಕಿರುವುದು ಇಂದಿನ ತುರ್ತು ಅಗತ್ಯ ಎಂದರು.

ಹೊಲಿ ಕರೆಯುವುದರ ಮೂಲಕ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಉದ್ಘಾಟಿಸಲಾಯಿತು.

ಸಾಹಿತಿ ಎ.ಎಸ್‌.ಎನ್‌. ಹೆಬ್ಟಾರ್‌ ಮಾತನಾಡಿ, ಕುಂದಾಪ್ರ ಕನ್ನಡ ದಿನಾಚರಣೆಯ ಮೂಲಕ ಭಾಷೆಯ ಸೊಗಡು ಮತ್ತು ಜನಜೀವನವನ್ನು ನೆನಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭ ಕುಂದಗನ್ನಡಕ್ಕಾಗಿ ಸೇವೆ ಸಲ್ಲಿಸಿದ ಹಲವಾರು ಮಂದಿ ಗಣ್ಯರನ್ನು ಗೌರವಿಸಲಾಯಿತು.

ಕೋಟ ಜೇಸಿಐನ ಅಧ್ಯಕ್ಷ ಶೇಷಗಿರಿ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿ ಪ್ರಶಾಂತ್‌ ಕುಂದರ್‌, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ, ವಿವಿಧ ಸಂಘಟನೆಗಳ ಮುಖ್ಯಸ್ಥರಾದ ಪ್ರದೀಪ್‌ ಪೂಜಾರಿ, ರವೀಂದ್ರ ಕೋಟ, ತಿಮ್ಮ ಪೂಜಾರಿ ಕೋಟ, ರಘು ಪಾಂಡೇಶ್ವರ, ನೀಲಾವರ ಸುರೇಂದ್ರ ಅಡಿಗ, ರಾಜಶೇಖರ್‌ ಗುಲ್ವಾಡಿ, ಜಯರಾಮ್‌ ಶೆಟ್ಟಿ, ಉತ್ತಮ ಸಾರಂಗ, ಅಜಿತ್‌ ಆಚಾರ್ಯ, ರಾಘವೇಂದ್ರ ಕುಂದರ್‌, ವನಿತಾ ಉಪಾಧ್ಯಾಯ, ಚಂದ್ರ ಆಚಾರ್ಯ ಹಳ್ಳಾಡಿ, ರಾಜಾರಾಮ್‌ ಐತಾಳ, ಕೇಶವ ಆಚಾರ್ಯ, ಸುರೇಶ ಗಿಳಿಯಾರು, ಚೇತನ ನೈಲಾಡಿ, ಪವಿತ್ರಾ ನಾಯಕ್‌ ಉಪಸ್ಥಿತರಿದ್ದರು.ಪ್ರಸಾದ್‌ ಬಿಲ್ಲವ ಸ್ವಾಗತಿಸಿ, ನರೇಂದ್ರ ಕುಮಾರ್‌ ಕೋಟ ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.