ಅಧಿಕಾರದ ಹಿಂದೆ ಎಂದೂ ಹೋಗುವುದಿಲ್ಲ: ಅಂಗಾರ
Team Udayavani, Aug 3, 2019, 5:20 AM IST
ಸುಬ್ರಹ್ಮಣ್ಯ : ಸುಳ್ಯದ ಶಾಸಕ ಎಸ್. ಅಂಗಾರ ಅವರು ಶುಕ್ರವಾರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಗೆ ಭೇಟಿ ನೀಡಿದರು.
ಬಿಜೆಪಿ ಕಾರ್ಯಕರ್ತರ ಭೇಟಿಗೆಂದು ಆಗಮಿಸಿದ್ದ ಅವರು ಈ ವೇಳೆ ಶಾಲೆಗೆ ತೆರಳಿ, ಶಾಲೆಯ ಕುಂದು ಕೊರತೆ ಬಗ್ಗೆ ಮಾಹಿತಿ ಪಡೆದರು. ಶಾಲೆಯ ಅಭಿವೃದ್ಧಿ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹೆತ್ತವರ ಜತೆಗೆ ಚರ್ಚಿಸಿದರು. ಬಳಿಕ ಶಾಲಾ ಮಕ್ಕಳ ಜತೆ ಕುಶಲೋಪರಿ ನಡೆಸಿದರು.
ಭೇಟಿ ವೇಳೆ ಅವರು ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಮಂತ್ರಿ ಆಗುವ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲು ನಿರಾಕರಿಸಿದರು. ಸಚಿವರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ತಾನು ಅಧಿಕಾರದ ಹಿಂದೆ ಹೋಗುವುದಿಲ್ಲ. ಅಧಿಕಾರ ಅದಾಗಿಯೇ ಒಲಿದು ಬರಬೇಕು ಎಂದಷ್ಟೇ ಹೇಳಿದರು.
ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಲಸಾö ರೈ, ಬಿಜೆಪಿಯ ಪ್ರಮುಖರಾದ ವಾಡ್ಯಪ್ಪ ಬಿಳಿನೆಲೆ, ರಾಧಾಕೃಷ್ಣ ನೆಟ್ಟಣ, ಸತೀಶ ಎರ್ಕ, ಧರ್ಮಪಾಲ ಸೂಡ್ಲು, ವಿನಯ ಕಳಿಗೆ, ಕೇಶವ ಬಿಳಿಮಲೆ, ಮುಖ್ಯ ಶಿಕ್ಷಕ ಹಿರಿಯಣ್ಣ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ
Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ
MUST WATCH
ಹೊಸ ಸೇರ್ಪಡೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.