ಚಿಲಿಂಬಿ: ತ್ಯಾಜ್ಯ ಎಸೆದವರಿಂದಲೇ ಸ್ಥಳ ಸ್ವಚ್ಛಗೊಳಿಸಿದ ಯುವಕರು!


Team Udayavani, Aug 4, 2019, 5:51 AM IST

TYAJYA

ಬಿಸಾಡಲಾಗಿದ್ದ ತ್ಯಾಜ್ಯವನ್ನು ಹೆಕ್ಕಿ ಪುನಃ ವಾಹನಕ್ಕೆ ತುಂಬಿರುವುದು.

ಪಳ್ಳಿ: ಕಾಂತಾವರ ಗ್ರಾ. ಪಂ. ವ್ಯಾಪ್ತಿಯ ಕಾರ್ಕಳ ಮೂಡಬಿದಿರೆ ಹೆದ್ದಾರಿಯ ಚಿಲಿಂಬಿ ಬಳಿ ತ್ಯಾಜ್ಯ ಎಸೆಯುತ್ತಿದ್ದವರಿಂದಲೇ ತ್ಯಾಜ್ಯ ತುಂಬಿಸಿ ವಾಪಸ್‌ ಕಳುಸಿದ ಘಟನೆ ಇತ್ತೀಚೆಗೆ ನಡೆದಿದೆ.

ತೀರ್ಥಹಳ್ಳಿಯ ಕ್ಯಾಟರಿಂಗ್‌ ಸಂಸ್ಥೆಯೊಂದು ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸಿ ಊಟದ ಉಳಿದ ತ್ಯಾಜ್ಯವನ್ನು ತುಂಬಿಸಿ ಚಿಲಿಂಬಿ ರಸ್ತೆ ಬಳಿ ಎಸೆದು ಹೋಗಿದ್ದರು. ಬೇರೆ ಬೇರೆ ಕಡೆಯ ತ್ಯಾಜ್ಯಗಳನ್ನು ಚಿಲಿಂಬಿ ಬಳಿ ಎಸೆದು ಹೋಗುತ್ತಿದ್ದ ಬಗ್ಗೆ ಸಾಕಷ್ಟು ದೂರುಗಳಿತ್ತು. ಈ ಬಗ್ಗೆ ಸ್ಥಳೀಯ ಯುವಕರು ಸಾಕಷ್ಟು ನಿಗಾ ವಹಿಸಿದ್ದರು.

ಸ್ಥಳಾಂತರಿಸುವಂತೆ ಸೂಚನೆ
ಇತ್ತೀಚೆಗೆ ಎಸೆದ ತ್ಯಾಜ್ಯ ಗಳ ಚೀಲದಲ್ಲಿ ಕ್ಯಾಟರಿಂಗ್‌ ಸಂಸ್ಥೆಯೊಂದರ ಟಿಶ್ಯೂ ಪೇಪರ್‌ ಲಭಿಸಿತ್ತು. ಅದರಲ್ಲಿದ್ದ ಮೊಬೈಲ್ ನಂಬರ್‌ನ ಆಧಾರದ ಮೇಲೆ ಮಾಹಿತಿ ಕಲೆ ಹಾಕಿದ ಯುವಕರ ತಂಡವು ಕರೆ ಮಾಡಿ ಕ್ಯಾಟರಿಂಗ್‌ ಸಂಸ್ಥೆ ಮಾಲಕರನ್ನು ತರಾಟೆ ತೆಗೆದುಕೊಂಡರಲ್ಲದೆ ತ್ಯಾಜ್ಯವನ್ನು ಚಿಲಿಂಬಿಯಿಂದ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಜು. 31 ರಾತ್ರಿ ಕ್ಯಾಟರಿಂಗ್‌ ಸಂಸ್ಥೆ ಮಾಲಕರು ತ್ಯಾಜ್ಯವನ್ನು ತುಂಬಿಸಿ ಕೊಂಡೊಯ್ದಿದ್ದಿದ್ದಾರೆ.

7,000 ರೂ. ದಂಡ
ಈ ಸಂದರ್ಭ ಕಾಂತಾವರ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಕೋಟ್ಯಾನ್‌ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆದು ಕಾನೂನು ಉಲ್ಲಂಘಿಸಿದ್ದಕ್ಕಾಗಿ ಕ್ಯಾಟರಿಂಗ್‌ ಸಂಸ್ಥೆಗೆ 7,000 ರೂ. ದಂಡ ವಿಧಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಬಂಗ್ಲೆ ಫ್ರೆಂಡ್ಸ್‌, ಬಾರಾಡಿ ಫ್ರೆಂಡ್ಸ್‌ ಯುವಕರು ಸಹಕರಿಸಿದ್ದರು.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.