ನಾಗರ ಪಂಚಮಿ ಖರೀದಿ ಸಂಭ್ರಮ: ಸ್ವರ್ಣ ಕೇದಗೆಗೆ ಮಹಾರಾಷ್ಟ್ರದ ನೆರೆ ಹೊಡೆತ

ಹೂ, ಬಾಳೆ ಹಣ್ಣು ತುಟ್ಟಿ

Team Udayavani, Aug 4, 2019, 5:19 AM IST

0308udsb3a

ಉಡುಪಿ: ನಾಗರಪಂಚಮಿ ಸಂಭ್ರಮಕ್ಕೆ ಉಡುಪಿಯಲ್ಲಿ ಶನಿವಾರವೇ ಖರೀದಿ ಆರಂಭ ಗೊಂಡಿತು. ರಥಬೀದಿಯಲ್ಲಿ ಮಹಾರಾಷ್ಟ್ರದ ರತ್ನಗಿರಿ ಯಿಂದ ಬಂದಿರುವ ಸ್ವರ್ಣಕೇದಗೆ ಪರಿಮಳ ಬೀರುತ್ತಿದೆ. ಆದರೆ ಮಹಾರಾಷ್ಟ್ರದಲ್ಲಿ ಉಂಟಾದ ನೆರೆಯಿಂದಾಗಿ ಸ್ವರ್ಣಕೇದಗೆ ಗಿಡಗಳಿಗೂ ಹಾನಿಯಾದ ಪರಿಣಾಮ ದರ ಹೆಚ್ಚಾಗಿದೆ.

‘ಹುಬ್ಬಳ್ಳಿಯಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ರತ್ನಗಿರಿಯಿಂದ ಸ್ವರ್ಣಕೇದಗೆ ತರುತ್ತೇವೆ. ಆದರೆ ಈ ಬಾರಿ ಡ್ಯಾಂ ಒಡೆದು ಎಲ್ಲ ತೊಂದರೆಯಾಗಿದೆ’ ಎನ್ನುತ್ತಾರೆ ಕೇದಗೆ ವ್ಯಾಪಾರಿಗಳಾದ ಇಮ್ತಿಯಾಜ್‌, ಮಂಜು, ಶೇಖಯ್ಯ ಮತ್ತು ಈರಣ್ಣ.

ಕೆಂದಾಳೆ ಬೊಂಡ ಆಕರ್ಷಣೆ
ಕೆಂದಾಳೆಯ ಎರಡು ಜಾತಿಯ ಬೊಂಡಗಳು ಕೇರಳದಿಂದ ಬಂದಿವೆ. ಬಾರಕೂರು ಹಾಗೂ ಕೆಲವು ಸ್ಥಳೀಯ ಸೀಯಾಳಗಳೂ ಇವೆ. ಕೆಂದಾಳೆ ಬೊಂಡವನ್ನು ರಥಬೀದಿಯಲ್ಲಿ ಶನಿವಾರ 50 ರೂ.ಗಳಿಗೆ ಮಾರಾಟ ಮಾಡಲಾಯಿತು. ಕೆಲವು ಅಂಗಡಿಗಳಲ್ಲಿ ಇದು 40-45 ರೂ.ಗಳಿಗೂ ಮಾರಾಟವಾಗುತ್ತಿತ್ತು. ಇತರೆ ಜಾತಿಯ ಸೀಯಾಳ ದರ 35 ರೂ. ಇತ್ತು.

ಅರಿಸಿನ ಎಳೆಯ ಕಟ್ಟಿಗೂ ಬೇಡಿಕೆ ಕಂಡು ಬಂತು. 25 ಎಲೆಗಳ ಒಂದು ಕಟ್ಟಿಗೆ 40 ರೂ. ದರ ನಿಗದಿಯಾಗಿತ್ತು. ಬಾಳೆ ಹಣ್ಣು ಕೂಡ ದುಬಾರಿ ಎಂಬ ಮಾತು ವ್ಯಾಪಾರಿಗಳಿಂದಲೇ ಕೇಳಿಬಂತು. ಪುಟ್ ಬಾಳೆ ಕೆ.ಜಿಗೆ 80 ಕೆ.ಜಿ ರೂ. ಇತ್ತು. ಮೂಡೆ ಎಲೆಯ ಕೊಟ್ಟೆ, ವಿವಿಧ ರೀತಿಯ ಹೂ, ಹಣ್ಣುಗಳಿಗೆ ಗ್ರಾಹಕರಿಂದ ಬೇಡಿಕೆ ಇತ್ತು. ರಥಬೀದಿಯಲ್ಲದೆ ನಗರದ ಇತರೆ ಅಂಗಡಿಗಳು ಕೂಡ ಬೊಂಡ , ಹೂ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನಿರಿಸಿವೆ. ನಗರದ ಬಟ್ಟೆ, ಆಭರಣ ಅಂಗಡಿಗಳಲ್ಲಿಯೂ ಶನಿವಾರ ಜನಸಂದಣಿ ಕಂಡುಬಂತು.

ಸೇವಂತಿಗೆ ಮೊಳಕ್ಕೆ 40, 60, 50 ಹೀಗೆ ವಿವಿಧ ದರಗಳಲ್ಲಿ ಬಿಕರಿಯಾಯಿತು. ರವಿವಾರ ಮತ್ತಷ್ಟು ಹೂ ಬರುವ ನಿರೀಕ್ಷೆ ಇದೆ. ಆದರೆ ಈ ಬಾರಿ ಬೆಳೆ ಕಡಿಮೆಯಾಗಿ ಬೆಲೆ ಹೆಚ್ಚಾಗಿದೆ ಎಂದು ಹಾಸನದಿಂದ ಬಂದಿದ್ದ ಹೂವಿನ ವ್ಯಾಪಾರಿ ನಾಗರಾಜ್‌ ಹೇಳಿದರು. ಹಿಂಗಾರ ಒಂದಕ್ಕೆ 150 ರೂ. ದರವಿದೆ.

ಹೂ ದುಬಾರಿ
ಸೇವಂತಿಗೆ ಮೊಳಕ್ಕೆ 40, 60, 50 ಹೀಗೆ ವಿವಿಧ ದರಗಳಲ್ಲಿ ಬಿಕರಿಯಾಯಿತು. ರವಿವಾರ ಮತ್ತಷ್ಟು ಹೂ ಬರುವ ನಿರೀಕ್ಷೆ ಇದೆ. ಆದರೆ ಈ ಬಾರಿ ಬೆಳೆ ಕಡಿಮೆಯಾಗಿ ಬೆಲೆ ಹೆಚ್ಚಾಗಿದೆ ಎಂದು ಹಾಸನದಿಂದ ಬಂದಿದ್ದ ಹೂವಿನ ವ್ಯಾಪಾರಿ ನಾಗರಾಜ್‌ ಹೇಳಿದರು. ಹಿಂಗಾರ ಒಂದಕ್ಕೆ 150 ರೂ. ದರವಿದೆ.

500 ಕೇದಗೆ ಮಾತ್ರ
ಕಳೆದ ವರ್ಷ 20,000 ಕೇದಗೆ ತಂದಿದ್ದೆವು. ಆದರೆ ಈ ವರ್ಷ ರತ್ನಗಿರಿಯಲ್ಲಿ ಮಳೆಯಿಂದಾಗಿ 500 ಮಾತ್ರ ತರಲು ಸಾಧ್ಯವಾಗಿದೆ. ಹಾಗಾಗಿ ಬೆಲೆಯೂ ಹೆಚ್ಚು ಮಾಡುವುದು ಅನಿವಾರ್ಯವಾಯಿತು. ಕಳೆದ ವರ್ಷ 100ರಿಂದ 150 ರೂ.ಗಳಿಗೆ ಕೇದಗೆ ಮಾರಾಟ ಮಾಡಿದ್ದೆವು.
-ಇಮ್ತಿಯಾಜ್‌,ಕೇದಗೆ ವ್ಯಾಪಾರಿ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.