ಕ್ಷಿಪಣಿ ಪರೀಕ್ಷೆ ಯಶಸ್ವಿ
Team Udayavani, Aug 5, 2019, 5:34 AM IST
ಬಾಲಸೋರ್: ಡಿಆರ್ಡಿಒ ಅಭಿವೃದ್ಧಿಪಡಿಸಿದ ತ್ವರಿತ ಪ್ರತಿಕ್ರಿಯೆಯ (ಕ್ಯೂಆರ್ಎಸ್ಎಎಂ) ಕ್ಷಿಪಣಿಯನ್ನು ಒಡಿಶಾದ ಬಾಲಸೋರ್ ನೆಲೆಯಿಂದ ಯಶಸ್ವಿಯಾಗಿ ಪ್ರಯೋಗಿಸಲಾಗಿದೆ. ರವಿವಾರ ಮಧ್ಯಾಹ್ನ 11.05 ಕ್ಕೆ ಟ್ರಕ್ ಮೇಲೆ ಅಳವಡಿಸಿದ ಸಾಧನದ ಮೂಲಕ ಉಡಾವಣೆ ಮಾಡಲಾಗಿದೆ. ಈ ಕ್ಷಿಪಣಿ ಎಲ್ಲ ಹವಾಮಾನದಲ್ಲಿ ಮತ್ತು ಎಲ್ಲ ಸ್ಥಳದಲ್ಲೂ ಕೆಲಸ ಮಾಡಬಹುದಾ ಗಿದ್ದು, ಟ್ರಕ್ನಿಂದಲೇ ಉಡಾವಣೆ ಮಾಡಬಹುದು. ಅಷ್ಟೇ ಅಲ್ಲ, ಯುದ್ಧ ವಿಮಾನಗಳ ರಾಡಾರ್ ಮೂಲಕ ಈ ಕ್ಷಿಪಣಿ ದಿಕ್ಕು ತಪ್ಪಿಸುವುದರ ವಿರುದ್ಧ ರಕ್ಷಣೆಯನ್ನೂ ಹೊಂದಿದೆ. 25-30 ಕಿ.ಮೀ. ದೂರ ಹಾರಬಲ್ಲ ಸಾಮರ್ಥ್ಯ ಹೊಂದಿದೆ. 2017ರ ಜೂನ್ 4 ರಂದು ಮೊದಲ ಬಾರಿಗೆ ಇದರ ಪ್ರಯೋಗ ನಡೆಸಲಾಗಿತ್ತು. ಅನಂತರ 2019 ಫೆಬ್ರವರಿಯಲ್ಲೂ ಎರಡು ಸುತ್ತಿನ ಪರೀಕ್ಷೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.