ಗಾಯಗೊಂಡ ಹೋರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಗೋಪ್ರೇಮಿಗಳು


Team Udayavani, Aug 6, 2019, 6:19 AM IST

bull

ಬದಿಯಡ್ಕ: ಗಾಯಗೊಂಡು ರಸ್ತೆಬದಿಯಲ್ಲಿ ತಿರುಗಾಡಿಕೊಂಡಿದ್ದ ಕಾಸರಗೋಡು ಗಿಡ್ಡ ತಳಿಯ ಹೋರಿಗೆ ಚಿಕಿತ್ಸೆಯನ್ನು ಕೊಡಿಸುವ ಮೂಲಕ ಗೋಪ್ರೇಮಿಗಳು ಮಾನವೀಯತೆಯನ್ನು ಮೆರೆದಿದ್ದಾರೆ.

ಮುಳ್ಳೇರಿಯ ರಸ್ತೆಯ ಮಾವಿನಕಟ್ಟೆಯಲ್ಲಿ ರವಿವಾರ ಕಾಸರಗೋಡು ಗಿಡ್ಡ ತಳಿಯ ಹೋರಿಯೊಂದು ಭುಜದ ಭಾಗದಲ್ಲಿ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿತ್ತು. ಶ್ರೀರಾಮಚಂದ್ರಾಪುರ ಮಠದ ಮುಳ್ಳೇರಿಯ ಹವ್ಯಕ ಮಂಡಲ ಚಂದ್ರಗಿರಿ ವಲಯ ಅಧ್ಯಕ್ಷ ಅಮ್ಮಂಕಲ್ಲು ಬಾಲಕೃಷ್ಣ ಮಾಸ್ತರ್‌ ಅವರ ಪುತ್ರ ಪ್ರಮೋದ್‌ ಅಮ್ಮಂಕಲ್ಲು ಅವರು ಔದ್ಯೋಗಿಕ ಕಾರ್ಯಾರ್ಥ ಆ ದಾರಿಯಾಗಿ ತೆರಳುತ್ತಿದ್ದಾಗ ಹೋರಿಯ ಅವಸ್ಥೆ ಕಂಡು ಮನಕರಗಿ ಮಠದ ಕಾಮದುಘಾ ಗೋರಕ್ಷಾ ವಿಭಾಗ ಸಂಚಾಲಕ ಡಾ| ವೈ.ವಿ. ಕೃಷ್ಣಮೂರ್ತಿಯವರ ಅವಗಾಹನೆಗೆ ತರಲಾಯಿತು. ಕೂಡಲೇ ಅವರ ನಿರ್ದೇಶನ ಪ್ರಕಾರ ಬದಿಯಡ್ಕದಲ್ಲಿರುವ ಸರಕಾರಿ ಪಶು ವೈದ್ಯಕೀಯ ಆಸ್ಪತ್ರೆಗೆ ವಿವರ ತಿಳಿಸಲಾಯಿತು. ಚಂದ್ರಗಿರಿ ವಲಯ ಸೇವಾ ವಿಭಾಗದ ಪ್ರಧಾನ ಸುಬ್ರಹ್ಮಣ್ಯ ಮೀನಗದ್ದೆ ಅವರೂ ತತ್‌ಕ್ಷಣ ಬಂದು ಸೇರಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕಾಸರ ಗೋಡಿನ ನುರಿತ ಪಶು ವೈದ್ಯರನ್ನು ಕರೆಸಿದರು. ಸ್ಥಳೀಯ ಗೋ ಭಕ್ತರೂ ಜತೆಗೂಡಿದರು. ಹೋರಿಗೆ ಅರಿವಳಿಕೆ ಚುಚ್ಚು ಮದ್ದು, ಸೂಕ್ತವಾದ ಚಿಕಿತ್ಸೆಯನ್ನು ನೀಡಲಾಯಿತು. ಬಳಿಕ ಅದರ ಮಾಲಕರಲ್ಲಿಗೆ ಹೋರಿಯನ್ನು ತಲಪಿಸಲಾಯಿತು.

ಘಟನೆಗೆ ತತ್‌ಕ್ಷಣ ಸ್ಪಂದಿಸಿ ಸೂಕ್ತ ಪರಿಹಾರ ಕಾರ್ಯಕ್ಕೆ ಮುಂದಾದ ಸುರೇಶ ಮೀನಗದ್ದೆ, ಪ್ರಮೋದ್‌ ಹಾಗೂ ಸ್ಥಳೀಯ ಗೋಭಕ್ತರ ಈ ಕಾರ್ಯ ಬಹಳ ಶ್ಲಾಘನೀಯ ಮತ್ತು ಮಾದರಿ. ಇವರಿಗೆ ಕೃತಜ್ಞತೆಗಳು ಎಂಬುದಾಗಿ ಹೋರಿಯ ಮಾಲಕರು ತಿಳಿಸಿದರು.

ಟಾಪ್ ನ್ಯೂಸ್

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.