ಕಡೂರಲ್ಲಿ ‘ಬ್ಲಾಂಕ್‌’ ಚಿತ್ರದ ಚಿತ್ರೀಕರಣ

ದೀಕ್ಷಾ ವಿದ್ಯಾಮಂದಿರದ ಮಂಜುನಾಥ ಪ್ರಸನ್ನ ನಿರ್ಮಾಣದ ಚಿತ್ರ

Team Udayavani, Aug 7, 2019, 11:55 AM IST

7-Agust-16

ಕಡೂರು: ಪಟ್ಟಣದ ಬಸವೇಶ್ವರ ಆಸ್ಪತ್ರೆಯಲ್ಲಿ 'ಬ್ಲಾಂಕ್‌' ಚಿತ್ರದ ಚಿತ್ರೀಕರಣದ ವೇಳೆ ನಿರ್ದೇಶಕ ಸುಹಾಸ್‌ ಹಾಗೂ ತಂಡದವರು ಸುದ್ದಿಗೋಷ್ಠಿ ನಡೆಸಿದರು

ಕಡೂರು: ಪಟ್ಟಣದ ವೈದ್ಯ ಡಾ| ಶಿವಕುಮಾರ್‌ ಅವರ ಬಸವೇಶ್ವರ ಆಸ್ಪತ್ರೆ ಸೆಲ್ಲರ್‌ನಲ್ಲಿ ಕಡೂರಿನ ದೀಕ್ಷಾ ವಿದ್ಯಾಮಂದಿರದ ಕಾರ್ಯದರ್ಶಿ ಎನ್‌.ಪಿ.ಮಂಜುನಾಥ ಪ್ರಸನ್ನ ನಿರ್ಮಿಸುತ್ತಿರುವ ‘ಬ್ಲಾಂಕ್‌’ ಕನ್ನಡ ಚಲನಚಿತ್ರದ ದೃಶ್ಯವೊಂದರ ಚಿತ್ರೀಕರಣ ನಡೆಯಿತು.

ಚಿತ್ರದ ಪಾತ್ರಧಾರಿಯೊಬ್ಬರು ಅಪಾರ್ಟ್‌ ಮೆಂಟ್‌ನ ಸೆಲ್ಲರ್‌ನಲ್ಲಿ ನಿಲ್ಲಿಸಿರುವ ಕಾರನ್ನು ಹೊರ ತೆಗೆಯುವ ದೃಶ್ಯವನ್ನು ಛಾಯಗ್ರಾಹಕ ಪುರುಷೋತ್ತಂ ಚಿತ್ರೀಕರಣ ಮಾಡಿದರು. ನಿರ್ದೇಶಕ ಸುಹಾಸ್‌(ಎಸ್‌.ಜೆ)ದೃಶ್ಯಕ್ಕೆ ಆ್ಯಕ್ಷನ್‌ ಕಟ್ ಹೇಳಿದರು.

ಈ ಸಂದರ್ಭದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿರ್ದೇಶಕ ಸುಹಾಸ್‌, ಕನ್ನಡ ಚಿತ್ರರಂಗಕ್ಕೆ ಭರವಸೆಯ ಹೊಸ ತಂಡವೊಂದು ಪ್ರವೇಶ ಪಡೆದಿದೆ. ಎರಡು ಶೆಡ್ಯೂಲ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದೀಗ 10 ದಿನದ ಚಿತ್ರೀಕರಣ ಬಾಕಿ ಇದೆ. ಕಡೂರು, ಚಿಕ್ಕಮಗಳೂರು ಹಾಗೂ ಉಡುಪಿ ಭಾಗದಲ್ಲಿ ಚಿತ್ರೀಕರಣ ನಡೆಸಲಾಗುವುದು ಎಂದರು.

ನಿರ್ಮಾಪಕ ಎನ್‌.ಪಿ.ಮಂಜುನಾಥ ಪ್ರಸನ್ನ ಮಾತನಾಡಿ, ಈಗಾಗಲೇ ಕನ್ನಡದ ಕೆಲವು ಚಿತ್ರಗಳಲ್ಲಿ ಮತ್ತು ಕಿರುತೆರೆಯಲ್ಲಿ ನಟಿಸಿರುವ ಕೃಷಿತಾ ಪಂಡ ನಾಯಕಿಯಾಗಿದ್ದಾರೆ. ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಭರತ್‌ ಹಾಸನ್‌, ಪ್ರವರ್ಧಮಾನಕ್ಕೆ ಬಂದಿರುವ ನಟ ಪೂರ್ಣಚಂದ್ರ ಹಾಗೂ ಹೊಸ ಪ್ರತಿಭೆ ರಷ್‌ಮಾಲಿಕ್‌ ಹಾಗೂ ಸುಚೇಂದ್ರ ಪ್ರಸಾದ್‌ ಚಿತ್ರದ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಈ ಚಿತ್ರದಲ್ಲಿ ಕಥೆಯೇ ಹಿರೋ ಎಂದರು.

ನಟಿ ಕೃಷಿತಾ ಪಂಡ ಮಾತನಾಡಿ, ವಾಸ್ತವ ಮತ್ತು ಬಣ್ಣದ ಬದುಕಿನ ನಡುವೆ ನಡೆಯುವ ತಾಕಲಾಟಗಳೇ ಚಿತ್ರದ ಕಥಾವಸ್ತು. ನಿರ್ದೇಶಕರು ಅತ್ಯಂತ ನವಿರಾಗಿ, ಸೂಕ್ಷ ್ಮವಾಗಿ ಕಥೆ ಹೆಣೆದಿದ್ದು, ಚಿತ್ರೀಕರಣದಲ್ಲೂ ಅದೇ ಶಿಸ್ತು ಕಾಪಾಡಿಕೊಂಡಿದ್ದಾರೆ. ಸಸ್ಪೆನ್ಸ್‌ ಮತ್ತು ಡ್ರಾಮಾ ಚಿತ್ರದ ಒಟ್ಟಾರೆ ತಿರುಳು ಎಂದು ಹೇಳಿದರು. ಉಳಿದಂತೆ ನಟರಾದ ಪ್ರಶಾಂತ್‌ಸಿದ್ಧಿ, ರಷ್‌ಮಾಲಿಕ್‌ ಸೇರಿದಂತೆ ಚಿತ್ರೀಕರಣದ ತಂಡದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.