ಎಟಿಎಂನಲ್ಲಿ ಸ್ಕಿಮ್ಮರ್‌ ಬಳಸಿ ಹಣಗಳವು: ವಿದೇಶಿಗರಿಬ್ಬರ ಸೆರೆ


Team Udayavani, Aug 7, 2019, 12:34 PM IST

bng-tdy-6

ಬೆಂಗಳೂರು: ಎಟಿಎಂ ಕೇಂದ್ರಗಳಿಗೆ ಸ್ಕಿಮ್ಮರ್‌ಗಳನ್ನು ಅಳವಡಿಸಿ ಸಾರ್ವಜನಿಕರ ಹಣ ಕಳವು ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಕಬ್ಬನ್‌ಪಾರ್ಕ್‌ ಪೊಲೀಸರು ಬಂಧಿಸಿದ್ದಾರೆ. ಚಿಲಿ ದೇಶದ ಜಾಲೋ ರೆಫೆಲ್, ಅಂಜೆಲೋ ಮ್ಯಾನ್‌ ಬಂಧಿತರು. ಆರೋಪಿಗಳಿಂದ ನಕಲಿ ಸ್ಕಿಮ್ಮರ್‌ಗಳು ಹಾಗೂ ಎಲೆಕ್ಟ್ರಾನಿಕ್‌ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಕೆಲ ವರ್ಷಗಳ ಹಿಂದೆ ಪ್ರವಾಸ ವೀಸಾದಡಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ಬ್ಯಾಂಕ್‌ ಗ್ರಾಹಕರ ಸೋಗಿನಲ್ಲಿ ಎಟಿಎಂ ಕೇಂದ್ರಗಳಿಗೆ ಹೋಗಿ, ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ನಕಲಿ ಸ್ಕಿಮ್ಮರ್‌ಗಳನ್ನು ಅಳವಡಿಸುತ್ತಿದ್ದರು. ಒಂದೆರಡು ದಿನಗಳ ಬಳಿಕ ಸ್ಕಿಮ್ಮರ್‌ಗಳನ್ನು ಹೊರ ತೆಗೆದು ಅದರಲ್ಲಿ ಸಂಗ್ರಹವಾಗುತ್ತಿದ್ದ ಬ್ಯಾಂಕ್‌ನ ಗ್ರಾಹಕರ ಡೇಟಾ ಹಾಗೂ ಪಾಸ್‌ವರ್ಡ್‌ ಮಾಹಿತಿಯನ್ನು ಕಂಪ್ಯೂಟರ್‌ ಮೂಲಕ, ಖಾಲಿ ಎಟಿಎಂ ಕಾರ್ಡ್‌ಗೆ ತುಂಬಿ ಇತರೆ ಎಟಿಎಂ ಕೇಂದ್ರ ಹಾಗೂ ಇತರೆ ಮಾರ್ಗಗಳ ಮೂಲಕ ಹಣ ಕಳವು ಮಾಡುತ್ತಿದ್ದರು. ಇತ್ತೀಚೆಗೆ ಕಬ್ಬನ್‌ಪಾರ್ಕ್‌ ಠಾಣೆ ವ್ಯಾಪ್ತಿಯ ಲ್ಯಾವೆಲ್ಲಿ ರಸ್ತೆಯಲ್ಲಿರುವ ಖಾಸಗಿ ಬ್ಯಾಂಕ್‌ವೊಂದರ ಎಟಿಎಂ ಕೇಂದ್ರದಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ತಿಲಕನಗರ, ಜಯನಗರ ಠಾಣೆ ವ್ಯಾಪ್ತಿಯಲ್ಲಿಯೂ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.