ಶೀರೂರು ಸ್ವಾಮೀಜಿ ಆರಾಧನೆ, ವೃಂದಾವನ ಪ್ರತಿಷ್ಠೆ


Team Udayavani, Aug 7, 2019, 4:08 PM IST

shiroor-726

ಶ್ರೀಲಕ್ಷ್ಮೀವರತೀರ್ಥರ ವೃಂದಾವನವನ್ನು ಪ್ರತಿಷ್ಠಾಪಿಸಲಾಯಿತು.

ಉಡುಪಿ: ಶೀರೂರು ಮೂಲಮಠದಲ್ಲಿ ಬುಧವಾರ ಕಳೆದ ವರ್ಷ ಅಸ್ತಂಗತರಾದ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಪ್ರಥಮ ಆರಾಧನೋತ್ಸವ ಮತ್ತು ವೃಂದಾವನ ಪ್ರತಿಷ್ಠಾ ಕಾರ್ಯಕ್ರಮ ಜರುಗಿತು.

ವೈದಿಕರು ವಿರಜಾ ಹೋಮ, ಪವಮಾನ ಹೋಮವನ್ನು ಮತ್ತು ಶೀರೂರು ಮಠದ ಪ್ರತಿಮೆಗಳಿಗೆ ವಿಶೇಷ ಅಭಿಷೇಕಗಳನ್ನು ನಡೆಸಿದರು. ಹೋಮದ ಸಂದರ್ಭ ಪೂಜಿಸಲಾದ ಕಲಶದ ತೀರ್ಥವನ್ನು ವೃಂದಾವನಕ್ಕೆ ಹಾಕಿ ಪೂಜೆ ಸಲ್ಲಿಸಲಾಯಿತು. ಧಾರ್ಮಿಕ ಕಾರ್ಯಕ್ರಮದ ನೇತೃತ್ವವನ್ನು ವೇದಮೂರ್ತಿ ಪಾಡಿಗಾರು ಶ್ರೀನಿವಾಸ ತಂತ್ರಿಗಳು ವಹಿಸಿದ್ದರು.

ಬಂದ ಭಕ್ತರಿಗೆ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ನವಗ್ರಹ ವನ ಮತ್ತು ಶ್ರೀಗಂಧ ವನಗಳನ್ನು ನಿರ್ಮಿಸಲು ಚಾಲನೆ ನೀಡಲಾಯಿತು. ಶ್ರೀಕೃಷ್ಣಮಠದಲ್ಲಿಯೂ ಆರಾಧನೆ ಪ್ರಯುಕ್ತ ರಾಜಾಂಗಣದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

2018ರ ಜು. 19ರಂದು ಸ್ವಾಮೀಜಿ ನಿಧನ ಹೊಂದಿದ್ದರು. ತಿಥಿ ಪ್ರಕಾರ ಬುಧವಾರ ಆರಾಧನೋತ್ಸವವನ್ನು ನಡೆಸಲಾಯಿತು. ಉಡುಪಿ ಮಠಗಳ ಸಂಪ್ರದಾಯದಂತೆ ಸ್ವಾಮೀಜಿ ನಿಧನರಾದಾಗ ಸಮಾಧಿ ಮಾಡಿ ಮೊದಲ ವರ್ಷದ ಆರಾಧನೋತ್ಸವದ ವೇಳೆ ವೃಂದಾವನ ನಿರ್ಮಿಸುತ್ತಾರೆ. ಅದರಂತೆ ಸುಮಾರು ಮೂರು ಅಡಿ ಎತ್ತರದ ನೂತನ ವೃಂದಾವನವನ್ನು ಸುಮಾರು ನಾಲ್ಕು ತಿಂಗಳ ಪರಿಶ್ರಮದಲ್ಲಿ ನಿರ್ಮಿಸಲಾಗಿದೆ. ಮಂಗಳವಾರ ರಾತ್ರಿ ವೃಂದಾವನಕ್ಕೆ ವಾಸ್ತುಪೂಜೆ ನಡೆಸಲಾಯಿತು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.