ಚಲನಚಿತ್ರ ಪ್ರಶಸ್ತಿ ಘೋಷಣೆ;ನಾತಿಚರಾಮಿ, KGF ಚಿತ್ರ ಸೇರಿ ಕನ್ನಡಕ್ಕೆ 11 ರಾಷ್ಟ್ರಪ್ರಶಸ್ತಿ


Team Udayavani, Aug 9, 2019, 4:04 PM IST

Award-Cinema

ನವದೆಹಲಿ: ಬಹು ನಿರೀಕ್ಷಿತ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಮಧ್ಯಾಹ್ನ ಘೋಷಣೆಯಾಗಿದ್ದು,  ಕನ್ನಡ ಚಿತ್ರರಂಗ ಈ ಬಾರಿ ಹಲವು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಸ್ಯಾಂಡಲ್ ವುಡ್ ನಲ್ಲಿ ಗಲ್ಲಾಪೆಟ್ಟಿಗೆ ದೋಚಿದ್ದ ನಟ ಯಶ್ ಅಭಿನಯದ ಕೆಜಿಎಫ್ ಅತ್ಯುತ್ತಮ ಆ್ಯಕ್ಷನ್ ಚಿತ್ರ ಎಂಬ ಪ್ರಶಸ್ತಿ ಪಡೆದಿದೆ.

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸದ್ದು ಮಾಡಿದ್ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಅತ್ಯುತ್ತಮ ಮಕ್ಕಳ ಚಿತ್ರ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಗಿಟ್ಟಿಸಿಕೊಂಡಿದೆ. ಅಲ್ಲದೇ ಒಂದಲ್ಲ ಎರಡಲ್ಲ, ನಾತಿಚರಾಮಿ ಚಿತ್ರಗಳೂ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದೆ.

ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರಗಳ ವಿಭಾಗವಾರು ವಿವರ:

ಶ್ರುತಿ ಹರಿಹರನ್ ಅಭಿನಯದ ನಾತಿಚರಾಮಿ ಅತ್ಯುತ್ತಮ ಪ್ರಾದೇಶಿಕ ಚಿತ್ರ

ಬಿಂದು ಮಾಲಿನಿ ಅತ್ಯುತ್ತಮ ಗಾಯಕಿ(ನಾತಿಚರಾಮಿ)

ಅತ್ಯುತ್ತಮ ಸಂಕಲನ-ನಾತಿಚರಾಮಿ

ಅತ್ಯುತ್ತಮ ಸಾಹಸ ಚಿತ್ರ-ಕೆಜಿಎಫ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು-ಅತ್ಯುತ್ತಮ ಮಕ್ಕಳ ಚಿತ್ರ

ಮೂಕಜ್ಜಿಯ ಕನಸು- ಅತ್ಯುತ್ತಮ ಚಿತ್ರ

ಒಂದಲ್ಲಾ, ಎರಡಲ್ಲಾ-ಅತ್ಯುತ್ತಮ ಬಾಲ ಕಲಾವಿದ

ವಿಶೇಷ ಪ್ರಶಸ್ತಿ-ಶ್ರುತಿ ಹರಿಹರನ್-ನಾತಿಚರಾಮಿ

ಅತ್ಯುತ್ತಮ ಸಿನಿಮಾ:

ರಾಜಸ್ಥಾನಿ ಸಿನಿಮಾ ಟರ್ಟಲ್

ಭೋಂಗಾ ಮರಾಠಿ ಸಿನಿಮಾ

ಬಾರಾಮ್ ತಮಿಳು ಚಿತ್ರ

ಅಂದಾದುನ್ ಹಿಂದಿ ಸಿನಿಮಾ

ಹಮೀದ್ ಉರ್ದು ಸಿನಿಮಾ

ಏಕ್ ಜೆ ಚಿಲೋ ರಾಜಾ ಬಂಗಾಲಿ ಸಿನಿಮಾ

ಸುಡಾನಿ ಫ್ರಂ ನೈಜೀರಿಯಾ ಮಲಯಾಳಂ ಸಿನಿಮಾ

ಮಹಾನಟಿ ತೆಲುಗು ಸಿನಿಮಾ

ನಾತಿಚರಾಮಿ ಕನ್ನಡ ಸಿನಿಮಾ

ಅಮೋರಿ ಕೊಂಕಣಿ ಸಿನಿಮಾ

ಬುಲ್ ಬುಲ್ ಕ್ಯಾನ್ ಸಿಂಗ್ ಅಸ್ಸಾಮಿ ಸಿನಿಮಾ

ಹರ್ಜೀತಾ ಪಂಜಾಬಿ ಸಿನಿಮಾ

ರೇವಾ ಗುಜರಾತಿ ಸಿನಿಮಾ

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.