![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 9, 2019, 9:59 PM IST
ನವದೆಹಲಿ: ಸಂಝೋತಾ ಎಕ್ಸ್ ಪ್ರೆಸ್ ರೈಲು ಹಾಗೂ ಜೋಧ್ ಪುರ ಮತ್ತು ಕರಾಚಿ ನಡುವೆ ಸಂಪರ್ಕ ಸೇವೆ ಕಲ್ಪಿಸುತ್ತಿದ್ದ ಥಾರ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ರದ್ದುಗೊಳಿಸಿದ ಬಳಿಕ ಪಾಕಿಸ್ಥಾನ ಇದೀಗ ದೆಹಲಿ ಮತ್ತು ಲಾಹೋರ್ ನಡುವೆ ಸಂಚರಿಸುತ್ತಿದ್ದ ಬಸ್ ಸೇವೆಯನ್ನೂ ಸಹ ರದ್ದುಗೊಳಿಸಿದೆ.
ಪಾಕಿಸ್ಥಾನದ ಸಾರಿಗೆ ಒಕ್ಕೂಟ ಸಚಿವ ಮುರಾದ್ ಸಯೀದ್ ಅವರು ದ್ವಿರಾಷ್ಟ್ರಗಳ ನಡುವಿನ ಬಸ್ಸು ಸಂಚಾರವನ್ನು ರದ್ದುಗೊಳಿಸಳಾಗಿದೆ ಎಂದು ಪ್ರಕಟಿಸಿದ್ದಾರೆ.
ಲಾಹೋರ್ ಮತ್ತು ನವದೆಹಲಿ ನಡುವೆ ಓಡಾಟ ನಡೆಸುತ್ತಿದ್ದ ಸಂಝೋತಾ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ರದ್ದುಗೊಳಿಸಿ ಪಾಕಿಸ್ಥಾನದ ರೈಲ್ವೇ ಸಚಿವ ಶೇಖ್ ರಶೀದ್ ಅವರು ಗುರುವಾರದಂದು ಘೋಷಿಸಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.