ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಉಪಾಯಗಳು

Team Udayavani, Jul 12, 2022, 12:30 PM IST

Health

ಮಳೆಗಾಲ ಎಂದರೆ ಎಲ್ಲೆಡೆ ಜಲಧಾರೆ, ಸರಾಗವಾಗಿ ಹರಿಯದ ನೀರು. ನಗರಗಳಲ್ಲಿ ಇನ್ನೂ ಕಷ್ಟ. ಇವುಗಳಿಗೆ ತೆರದುಕೊಂಡರೆ ರೋಗಗಳನ್ನು ಆಹ್ವಾನಿಸಿದಂತೆ. ಎಷ್ಟೇ ಮುಂಜಾಗೃತಿ ವಹಿಸಿದರೂ ಶೀತ, ಜ್ವರ, ಕೆಮ್ಮು ಬಿಡದೇ ಕಾಡುತ್ತದೆ. ಮಳೆಗಾಲದಲ್ಲಿ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡರೆ ಆರೋಗ್ಯ ಸಮಸ್ಯೆಯಿಂದ ದೂರವಿರಬಹುದು.
1. ಹೊರಗಡೆ ಹೋದಾಗ ಚಪ್ಪಲಿಗಳನ್ನು ಮನೆಯೊಳಗೆ ತರಬೇಡಿ. ಮಳೆ ನೀರಿನಲ್ಲಿರುವ ಬ್ಯಾಕ್ಟೀರಿಯಾಗಳು ಮನೆಯೊಳಗೆ ಬರುವ ಸಾಧ್ಯತೆಗಳು ಹೆಚ್ಚು.
2. ಮಳೆಗಾಲದಲ್ಲಿ ಎಲ್ಲರೂ ಮಾಡುವ ಬಹುದೊಡ್ಡ ತಪ್ಪು ಎಂದರೆ ಸೊಪ್ಪುಗಳನ್ನು ಸೇವಿಸುವುದು. ಮಳೆಗಾಲದಲ್ಲಿ ಸಾಧ್ಯವಾದಷ್ಟು ಸೊಪ್ಪುಗಳನ್ನು ಸೇವಿಸದೇ ದೂರವಿರಿ. ಹೊಟೇಲ್‌ಗ‌ಳಲ್ಲಿ ಕೊಡುವ ಹಸಿ ಸಲಾಡ್‌ಗಳನ್ನು ಸೇವಿಸದಿರಿ. ಏಕೆಂದರೆ ಅವುಗಳನ್ನು ಸರಿಯಾಗಿ ಶುಚಿಗೊಳಿಸುವುದು ಅನುಮಾನ
3. ಬ್ಯಾಕ್ಟೀರಿಯಾ, ಕ್ರಿಮಿಗಳಿಂದ ದೂರವಿರಲು ತಾಜಾ ತರಕಾರಿಗಳನ್ನು ಹದ ಬಿಸಿ ನೀರು ಹಾಗೂ ಉಪ್ಪು ಅಥವಾ ಆ್ಯಪಲ್‌ ಸೈಡರ್‌ ವಿನೇಗರ್‌ ಮಿಶ್ರಣದಿಂದ ತರಕಾರಿಗಳನ್ನು ತೊಳೆಯಿರಿ.
4. ಮಲೇರಿಯಾ ಅಥವಾ ಡೆಂಗ್ಯೂ ಜ್ವರಕ್ಕೆ ಔಷಧವಾಗಿರುವ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪ್ಲೇಟ್‌ಲೆಟ್‌ ಮಟ್ಟವನ್ನು ಹೆಚ್ಚಿಸುವ ತಾಜಾ ಪಪ್ಪಾಯಿ ಎಲೆಗಳು ಅಥವಾ ಅದರ ಕ್ಯಾಪ್ಸೂಲ್‌ಗ‌ಳನ್ನು ಸುಲಭವಾಗಿ ಸಿಗುವಂತೆ ಇಟ್ಟುಕೊಳ್ಳಿ
5. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ನಮ್ಮ ಮೊದಲ ಆದ್ಯತೆಯಾಗಿರಲಿ. ಏಕೆಂದರೆ ಕಾಮಾಲೆ, ಮಲೇರಿಯ, ಡೆಂಗ್ಯೂ, ಹೆಪಟೈಟಿಸ್‌ ಎ ಮತ್ತು ಇ, ಅತಿಸಾರ ಅಥವಾ ಆಹಾರ ವಿಷದಂತಹ ಸಮಸ್ಯೆಗಳ ವಿರುದ್ಧ ರಕ್ಷಣೆ ನಮ್ಮ ಮೊದಲ ಆದ್ಯತೆ ಆಗಿರಬೇಕು. ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ, ನಿದ್ರೆಯನ್ನು ತಪ್ಪಿಸಬೇಡಿ. ಪ್ರೋಬಯಾಟಿಕ್‌ಗಳ ದೈನಂದಿನ ಪ್ರಮಾಣದಲ್ಲಿ ಸೇರಿಸಿ. ಹಣ್ಣುಗಳನ್ನು ಸೇವಿಸಿ. ಒತ್ತಡದ ಮಟ್ಟವನ್ನು ನಿಭಾಯಿಸಿ.
6. ಸೊಳ್ಳೆಯಿಂದ ಮುಕ್ತಿಗೆ ಪ್ರಮುಖ ತೈಲಗಳು: ಸಿಟ್ರೊನೆಲ್ಲಾ, ಲ್ಯಾವೆಂಡರ್‌, ಥೈಮ್‌, ನೀಮ್‌ ಹಾಗೂ ಟೀ ಟ್ರೀ. ಇವೆಲ್ಲವು ಸೊಳ್ಳೆಯ ಕಡಿತದ ಮುಕ್ತಿ ನೀಡುವ ತೈಲಗಳು. ಕೋಣೆಗಳಿಗೆ ಸಿಂಪಡಿಸುವುದು. ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ದೂರವಿರಬಹುದು.

ರಮ್ಯಾ ಎಂ.ಕೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.