![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 12, 2019, 3:00 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಕಡಿಮೆಯಾಗುತ್ತ ಬರುತ್ತಿದೆ. ಆದರೆ, ಚಳಿ ಮತ್ತು ಬಿರುಗಾಳಿ ಇದೆ. ಜಿಲ್ಲೆಯಲ್ಲಿ 79 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಸುಮಾರು 741ಕ್ಕೂ ಹೆಚ್ಚು ಜನರು ಮತ್ತು 23ಕ್ಕೂ ಹೆಚ್ಚು ಜಾನುವಾರು ಗಳನ್ನು ರಕ್ಷಿಸಲಾಗಿದೆ.
ರಕ್ಷಣೆ ಕಾರ್ಯದಲ್ಲಿ ಎನ್ಡಿಆರ್ಎಫ್, ಭಾರತೀಯ ಸೇನೆ, ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿ, ಪೊಲೀಸ್ ಇಲಾಖೆ, ಕಂದಾಯ ಮತ್ತು ರಿವರ್ ರ್ಯಾಫ್ಟಿಂಗ್ ಅಸೋಸಿಯೇಶನ್, ವಿವಿಧ ಗ್ರಾ.ಪಂ. ಮತ್ತು ಪಶುಪಾಲನ ಇಲಾಖೆ ಸಹಕರಿಸಿವೆ.
ಜಿಲ್ಲೆಯಲ್ಲಿ ಒಟ್ಟು 48 ಪರಿಹಾರ ಕೇಂದ್ರ ತೆರೆಯಲಾಗಿದ್ದು, 1970 ಕುಟುಂಬಗಳ 6,603 ಸಂತ್ರಸ್ತರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರೆ, ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸರಿಪಡಿಸುವ ಕಾರ್ಯ ಜಿಲ್ಲಾಡಳಿತದಿಂದ ನಡೆದಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.