![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 13, 2019, 3:05 AM IST
ಹುಬ್ಬಳ್ಳಿ: “ಪ್ರವಾಹ ಸಂತ್ರಸ್ತರ ಪರಿಹಾರ ವಿಚಾರದಲ್ಲಿ ರಾಜಕೀಯ ಮಾಡಲ್ಲ. ಪಕ್ಷಭೇದ ಮರೆತು ಜನರ ನೋವಿಗೆ ಸ್ಪಂದಿಸಬೇಕಿದೆ. ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕೆಂದು ಕೇಂದ್ರಕ್ಕೆ ಮನವಿ ಮಾಡುತ್ತೇವೆಂದು ಹಿರಿಯ ಕಾಂಗ್ರೆಸ್ ಮುಖಂಡ, ಶಾಸಕ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಪ್ರವಾಹದಿಂದ 30 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದರೆ, ಮತ್ತೆ ಕೆಲವು ಕಡೆ 40 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ರಾಜ್ಯ ಸರಕಾರ ಹೇಳುತ್ತಿದೆ. ಹೀಗಾಗಿ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು.
ರಾಜ್ಯ-ಕೇಂದ್ರದಲ್ಲಿ ಬಿಜೆಪಿಯವರದೇ ಸರಕಾರ ಇದ್ದು, ಕೇಂದ್ರದಲ್ಲಿ ರಾಜ್ಯದ ಮಂತ್ರಿಗಳೂ ಇದ್ದಾರೆ. ಅವರೆಲ್ಲರೂ ಜನರಿಗೆ ಸೂಕ್ತ ಪರಿಹಾರ ಕೊಡಿಸಬೇಕು. ನೆರೆ ವಿಚಾರದಲ್ಲಿ ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ. ಸರ್ವಪಕ್ಷ ನಿಯೋಗ ಕರೆದರೆ ನಾವು ಕೂಡ ಬಂದು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.