ಅಂಜನಾಪುರ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬಿಎಸ್ವೈ

ನೆರೆ ಹಾನಿ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವ ಸಿಎಂ.

Team Udayavani, Aug 13, 2019, 12:29 PM IST

bsy-bagina

ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳ ಹಾನಿ ವೀಕ್ಷಣೆಗೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಬಿ ಎಸ್‌, ಯಡಿಯೂರಪ್ಪ ಇಂದು ಜಿಲ್ಲೆಯ ಅನೇಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಇದೇ ವೇಳೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕೆ ಬಾಗೀನ ಅರ್ಪಿಸಿದರು.

ಶಿವಮೊಗ್ಗ ಗಾಂಧಿ ಬಜಾರ್ ನ ರಾಮಣ್ಣ ಶ್ರೇಷ್ಠಿ ಪಾರ್ಕ್ ನ ಪರಿಹಾರ ಕೇಂದ್ರ, ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆಯ ಗೋಶಾಲೆಗೆ ಭೇಟಿ ನೀಡಿದರು.

ಸಂತ್ರಸ್ತ ಕುಟುಂಬಕ್ಕೆ 10 ಸಾವಿರ, ಮನೆ ರಿಪೇರಿಗೆ 1 ಲಕ್ಷ ಹಾಗೂ ಹೊಸದಾಗಿ ಮನೆ ನಿರ್ಮಿಸಿ ಕೊಳ್ಳಲು 5 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ ಅವರು, ರಾಜ್ಯದ ಎಲ್ಲೆಡೆ ಇದೇ ಪರಿಸ್ಥಿತಿ ಇದ್ದು ಹಿಂದೆಂದೂ ಹೀಗೆ ಆಗಿರಲಿಲ್ಲ ಎಂದು ಬಿ ಎಸ್‌ ಯಡಿಯೂರಪ್ಪ ಹೇಳಿದರು.

ಮಹಾನಗರ ಪಾಲಿಕೆಗೆ ತಕ್ಷಣವೇ 50 ಕೋಟಿ ಬಿಡುಗಡೆ ನೀಡಲಾಗುತ್ತದೆ. ಜನರು ಒಪ್ಪಿದರೆ ಬಹು ಮಹಡಿ ವಸತಿ ನಿರ್ಮಿಸಲಾಗುವುದು
ಬೇರೆ ಯೋಜನೆಗೆ ಅನುದಾನವನ್ನು ಒದಗಿಸಲು ಸಿದ್ಧ. ಹಾಗಾಗಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಆಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದರು.

ಬಾಗೀನ ಅರ್ಪಿಸಿದ ಬಿಎಸ್‌ ವೈ: ಅಂಜನಾಪುರ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯದಲ್ಲಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನಿಡಲಿದ್ದೇನೆ. ಶಿಕಾರಿಪುರ ಕ್ಷೇತ್ರದಲ್ಲಿ 1300 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿದೆ. ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲಾಗುವುದು‌ ಎಂದರು.
ಶಿವಮೊಗ್ಗ ಜಿಲ್ಲೆ ಹಾಗೂ ಶಿಕಾರಿಪುರ ರಾಜ್ಯಕ್ಕೆ ಮಾದರಿಯಾಗಬೇಕು.

ನಮ್ಮ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರುವಾಸಿ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಜೋಗ ಜಲಪಾತ ಅಭಿವೃದ್ಧಿಗೆ ಕ್ರಮಕೈಗೊಳ್ಳುತ್ತೇನೆ. ಅರ್ಧಕ್ಕೆ ನಿಂತಿರುವ ವಿಮಾನ ನಿಲ್ದಾಣ ಪೂರ್ಣಗೊಳಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ವಿಮಾನನಿಲ್ದಾಣ ಕಾಮಗಾರಿಗೆ ಶೀಘ್ರವೇ 50 ಕೋಟಿ ಬಿಡುಗಡೆ ಮಾಡಲಾಗುವುದು ಎಂದ ಬಿ ಎಸ್‌ ಯಡಿಯೂರಪ್ಪ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಕೇವಲ ಮೂರು ನಾಲ್ಕು ತಿಂಗಳಲ್ಲಿ ರಾಜ್ಯದ ಜನರು ಬದಲಾವಣೆ ನೋಡಲಿದ್ದಾರೆ ಎಂದು ವಿಶ್ವಾಸ ಮಾತುಗಳನ್ನಾಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.