![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 13, 2019, 6:52 PM IST
ಕೊಪ್ಪಳ: ತುಂಗಭದ್ರಾ ಡ್ಯಾಂನ ಎಡದಂಡೆ ಮೇಲ್ಮಟ್ಟದ ಮುಖ್ಯ ಕಾಲುವೆ ಮುರಿದಿದ್ದು ಸಂಜೆ ಕಳೆದರೂ ಇನ್ನೂ ದುರಸ್ತಿ ಮಾಡಲಾಗಿಲ್ಲ. ಇದರಿಂದ ಅಪಾರ ಪ್ರಮಾಣದ ನೀರು ಜಲಾಶಯದಿಂದ ಹರಿದು ನದಿಪಾತ್ರಗಳಿಗೆ ಸೇರುತ್ತಿದೆ.
ಇಂದು ಬೆಳಗ್ಗೆ 8.20ಕ್ಕೆ ಗೇಟ್ ಮುರಿದಿದ್ದು ಸಂಜೆ 6.30ರ ಹೊತ್ತಿಗೂ ಗೇಟ್ ದುರಸ್ಥಿ ಮಾಡಲಾಗಿಲ್ಲ. ಡ್ಯಾಂ ನೀರಿನ ರಭಸ ನೋಡಿದ ನದಿ ಪಾತ್ರದ ಜನರು ಆತಂಕದಿಂದ ಊರು ತೊರೆಯುತ್ತಿದ್ದಾರೆ.
ಜಿಲ್ಲಾಡಳಿತ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಇನ್ನೂ ನೀರಾವರಿ ಇಲಾಖೆ ಅಧಿಕಾರಿಗಳು ನಿರಂತರ ಪ್ರಯತ್ನ ನಡೆಸಿದರೂ ನೀರು ನಿಯಂತ್ರಣಕ್ಕೆ ಬರುತ್ತಿಲ್ಲ. ಈಗಷ್ಟೇ ಇಬ್ಬರು ನೀರಾವರಿ ಇಲಾಖೆ ತಜ್ಞರು ಬೆಳಗಾವಿ, ಮೈಸೂರಿನಂದ ಕರೆಸಲಾಗುತ್ತಿದೆ. ಇನ್ನೂ ಗೇಟ್ ಅಳವಡಿಕೆ ಕಾರ್ಯಾಚರಣೆ ಮಂದುವರೆದಿದ್ದು ಡ್ಯಾಂ ತಟದ 70 ಎಕರೆ ಪಂಪಾವನ ಪೂರ್ಣ ಜಲಾವೃತವಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.