ಇಲ್ಲಿ ನಡೆಯುತ್ತದೆ ಪರಸ್ಪರ ಕಲ್ಲು ಎಸೆಯುವ ಉತ್ಸವ!


Team Udayavani, Aug 16, 2019, 8:00 AM IST

Stone-Pelting

ಉತ್ತರಾಖಂಡ: ನಮ್ಮದು ವೈವಿಧ್ಯತೆಯಿಂದ ಕೂಡಿದ ದೇಶ. ಇಲ್ಲಿ ಒಂದೊಂದು ಕಡೆ ಒಂದೊಂದು ರೀತಿಯ ಆಚರಣೆಗಳಿರುತ್ತವೆ. ಉತ್ತರಾಖಂಡ ರಾಜ್ಯದ ಚಂಪಾವತ್ ಜಿಲ್ಲೆಯಲ್ಲಿರುವ ದೈಧುರ ಎಂಬಲ್ಲಿರುವ ದೇವಿ ಮಂದಿರದಲ್ಲಿ ಪ್ರತೀ ವರ್ಷ ಕಲ್ಲೆಸೆಯುವ ಉತ್ಸವ ನಡೆಯುತ್ತದೆ. ಇದು ಅಲ್ಲಿನ ದೇವಿಯನ್ನು ಸಂತುಷ್ಟಿಗೊಳಿಸುವ ಆಚರಣೆಯಾಗಿ ಪ್ರತೀತಿಯಲ್ಲಿದೆ.

ಇಲ್ಲಿರುವ ಬಾರಾಹಿ ದೇವಿಯನ್ನು ಸಂತೃಪ್ತಿಗೊಳಿಸುವ ಸಲುವಾಗಿ ಪ್ರತೀ ವರ್ಷ ‘ಬಾಗ್ವಾಲ್’ ಕಲ್ಲೆಸೆಯುವ ಉತ್ಸವ ರಕ್ಷಾ ಬಂಧನದ ದಿನ ನಡೆಯುತ್ತದೆ.

ಆದರೆ ಪ್ರತೀ ವರ್ಷ ಈ ಉತ್ಷವದ ಸಂದರ್ಭದಲ್ಲಿ ಹಲವಾರು ಭಕ್ತರು ಗಾಯಗೊಳ್ಳುತ್ತಲೇ ಇರುತ್ತಾರೆ. ಈ ಸಲವೂ ಸಹ ಸುಮಾರು 120 ಜನ ಈ ಉತ್ಸವಾಚರಣೆಯ ವೇಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

‘ಬಾಗ್ವಾಲ್’ ಎಂಬ ಹೆಸರಿನ ಈ ಉತ್ಸವದ ಸಂದರ್ಭದಲ್ಲಿ ಎರಡು ತಂಡಗಳು ಪರಸ್ಪರ ಕಲ್ಲುಗಳನ್ನು ಎಸೆದುಕೊಳ್ಳುತ್ತವೆ. ಸಾವಿರಾರು ಜನ ಭಕ್ತರು ಈ ಉತ್ಸವದಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷವಾಗಿದೆ.

ಇಲ್ಲಿನ ಐತಿಹ್ಯದ ಪ್ರಕಾರ ಚಾಮ್ಯಾಲ್, ಗಹರ್ವಾಲ್, ಓಲ್ಗಿಯಾ ಮತ್ತು ಲಾಮ್ಗರಿಯಾ ಎಂಬ ಹೆಸರಿನ ನಾಲ್ಕು ಜನ ಜಮೀನ್ದಾರರು ಎರಡು ಗುಂಪುಗಳಾಗಿ ರೂಪುಗೊಂಡು ಪರಸ್ಪರ ಕಲ್ಲೆಸೆದುಕೊಳ್ಳುವುದಕ್ಕೆ ಪ್ರಾರಂಭಿಸಿದರಂತೆ, ಅದೇ ಪದ್ಧತಿಯು ಕಾಲಾನಂತರದಲ್ಲಿ ಸಂಪ್ರದಾಯವಾಗಿ ಮುಂದುವರಿದು ಬಂತು ಎನ್ನುತ್ತಾರೆ ಸ್ಥಳೀಯರು. ಪ್ರಧಾನ ಅರ್ಚಕರು ಸೂಚನೆ ಕೊಟ್ಟ ಬಳಿಕ ಈ ಕಲ್ಲೆಸೆಯುವಿಕೆ ನಿಲ್ಲುತ್ತದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.