ವಿಶ್ವ ಚಾಂಪಿಯನ್‌ಶಿಪ್‌ಗೆ ಸುಶೀಲ್ ಕುಮಾರ್‌ ಅರ್ಹತೆ


Team Udayavani, Aug 21, 2019, 5:19 AM IST

sushil

ಹೊಸದಿಲ್ಲಿ: ಜಿತೇಂದರ್‌ ಕುಮಾರ್‌ ಅವರೊಂದಿಗೆ ಮಂಗಳವಾರ ನಡೆದ ಆಯ್ಕೆ ಟ್ರಯಲ್ಸ್ನಲ್ಲಿ ತೀವ್ರ ಪೈಪೋಟಿಯಿಂದ ಹೋರಾಡಿದ ಸುಶೀಲ್ ಕುಮಾರ್‌ 4-2 ಅಂತರದಿಂದ ಜಯ ಸಾಧಿಸಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಅರ್ಹತೆ ಗಳಿಸಿದರು.

ಇಲ್ಲಿನ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಈ ಆಯ್ಕೆ ಟ್ರಯಲ್ಸ್ನ 74 ಕೆ.ಜಿ. ವಿಭಾಗದಲ್ಲಿ ಇಬ್ಬರು ಬಲಿಷ್ಠ ಕುಸ್ತಿಪಟುಗಳು ನಿರಂತರ ಆಕ್ರಮಣಗೈಯುತ್ತ ಹೋರಾಡಿದರು. ತೀವ್ರ ಗತಿಯಲ್ಲಿ ಹೋರಾಡಿದ ಸುಶೀಲ್ ಆರಂಭದಲ್ಲಿ 4-0 ಮುನ್ನಡೆ ಸಾಧಿಸಿದರು.

ದ್ವಿತೀಯ ಅವಧಿಯ ಆರಂಭದಲ್ಲಿ ಜಿತೇಂದರ್‌ ಅವರ ಕಣ್ಣಿಗೆ ಸ್ವಲ್ಪ ಗಾಯವಾಗಿತ್ತು. ತತ್‌ಕ್ಷಣ ಸುಶೀಲ್ ಕ್ಷಮೆ ಕೇಳಿದ್ದರು. ಆಬಳಿಕ ಜಿತೇಂದರ್‌ ಮೂರು ಬಾರಿ ಸುಶೀಲ್ ಅವರ ಬಲ ಕಾಲನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸಿದ್ದರೂ ಅಂಕ ಗಳಿಸಲು ಸಾಧ್ಯವಾಗಲಿಲ್ಲ.

ಪ್ರತಿಯೊಬ್ಬರು ಅವರು (ಸುಶೀಲ್) ಯಾವ ರೀತಿ ಹೋರಾಡಿದ್ದಾರೆ ಎಂಬುದನ್ನು ನೋಡಿದ್ದಾರೆ. ನಾನು ಕುಸ್ತಿ ಆಡುತ್ತಿದ್ದೆ ಮತ್ತು ಅವರು ಸರಿಯಾಗಿ ಹೋರಾಡಿಲ್ಲ ಮತ್ತು ಅನಗತ್ಯವಾಗಿ ಬ್ರೇಕ್‌ ತೆಗೆದುಕೊಳ್ಳುತ್ತಿದ್ದರು. ಕಣ್ಣು ನೋವಿನ ಬಳಿಕ ನನಗೆ ನೋಡಲು ಕಷ್ಟವಾಗುತ್ತಿತ್ತು ಎಂದು ಪಂದ್ಯದ ಬಳಿಕ ಜಿತೇಂದರ್‌ ಹೇಳಿದ್ದಾರೆ.

ಜಿತೇಂದರ್‌ ಮಾತಿಗೆ ಅವರ ಕೋಚ್ ಜೈವೀರ್‌ ಧ್ವನಿಗೂಡಿಸಿದರು. ಸುಶೀಲ್ ನ್ಯಾಯವಾಗಿ ಹೋರಾಡಲಿಲ್ಲ ಎಂದು ಜೈವೀರ್‌ ಆರೋಪಿಸಿದರು. ಅವರು ಯಾವುದೋ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ಇದೇ ತಂತ್ರವನ್ನು 2012ರ ಒಲಿಂಪಿಕ್ಸ್‌ ನಲ್ಲೂ ಅಳವಡಿಸಿದ್ದಾರೆ. ಇದನ್ನು ಉದ್ದೇಶಪೂರ್ವಕ ವಾಗಿ ಮಾಡಿದ್ದಾರೆ.

ಸುಶೀಲ್ ವಿರುದ್ಧ ಯಾರೂ ಗೆಲ್ಲುವುದು ಅವರಿಗೆ ಇಷ್ಟವಿಲ್ಲ ಎಂದು ಜೈವೀರ್‌ ಆರೋಪಿಸಿದರು.

ನಾನು ಉದ್ದೇಶಪೂರ್ವಕವಾಗಿ ಈ ರೀತಿ ಹೋರಾಡಿಲ್ಲ. ಅವರು ನನಗೆ ಸಹೋದರ ಇದ್ದಂತೆ. ಇದೊಂದು ಒಳ್ಳೆಯ ಹೋರಾಟ ವಾಗಿತ್ತು ಎಂದು ಸುಶೀಲ್ ಹೇಳಿದ್ದಾರೆ.

ಟಾಪ್ ನ್ಯೂಸ್

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Exam 3

Fake markscard ಮಾರಾಟ ವಿನಾಶಕಾರಿ ಪರಿಣಾಮ ಬೀರಬಲ್ಲ ಅಪರಾಧ: ಕೋರ್ಟ್‌

Bhopal-attack

Shocking: ಕುದುರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಹೃದಯಾಘಾತ!

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yashasvi Jaiswal: ಚಾಂಪಿಯನ್ಸ್‌ ಟ್ರೋಫಿ ಮೀಸಲು ಪಟ್ಟಿಯಿಂದ ಜೈಸ್ವಾಲ್‌ ಹೊರಕ್ಕೆ?

Yashasvi Jaiswal: ಚಾಂಪಿಯನ್ಸ್‌ ಟ್ರೋಫಿ ಮೀಸಲು ಪಟ್ಟಿಯಿಂದ ಜೈಸ್ವಾಲ್‌ ಹೊರಕ್ಕೆ?

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yashasvi Jaiswal: ಚಾಂಪಿಯನ್ಸ್‌ ಟ್ರೋಫಿ ಮೀಸಲು ಪಟ್ಟಿಯಿಂದ ಜೈಸ್ವಾಲ್‌ ಹೊರಕ್ಕೆ?

Yashasvi Jaiswal: ಚಾಂಪಿಯನ್ಸ್‌ ಟ್ರೋಫಿ ಮೀಸಲು ಪಟ್ಟಿಯಿಂದ ಜೈಸ್ವಾಲ್‌ ಹೊರಕ್ಕೆ?

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Exam 3

Fake markscard ಮಾರಾಟ ವಿನಾಶಕಾರಿ ಪರಿಣಾಮ ಬೀರಬಲ್ಲ ಅಪರಾಧ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.