![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 22, 2019, 5:44 PM IST
ಇಸ್ಲಾಮಾಬಾದ್: ಈ ವರೆಗೆ ಭಾರತ ಮಾತುಕತೆಗೆ ಬರುತ್ತಿಲ್ಲ ಎಂದು ಗೋಳಿಡುತ್ತಿದ್ದ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಈಗ ಬೇರೆಯದೇ ಆದ ವರಾತ ಶುರುಮಾಡಿದ್ದಾರೆ. ನಾವು ಭಾರತದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಇದರ ಬಗ್ಗೆ ನಮಗೆ ಯಾವುದೇ ಆಸಕ್ತಿಯೂ ಇಲ್ಲ ಎಂದು ಹೇಳಿದ್ದಾರೆ.
ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಖಾನ್, ಪದೇ ಪದೇ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತುಕತೆಗೆ ಮನವಿ ಮಾಡಿದ್ದೆ. ಆದರೆ ಅವರು ಅದನ್ನು ತಿರಸ್ಕರಿಸಿದರು. ನಾನು ಶಾಂತಿ ಸ್ಥಾಪನೆಗೆ ಮಾತುಕತೆಗೆ ಮುಂದಾದರೂ ಅದನ್ನು ರದ್ದುಪಡಿಸಲಾಯ್ತು.
ಆದ್ದರಿಂದ ಇನ್ನು ಮಾಡುವುದೇನಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಎರಡೂ ದೇಶಗಳು ಅಣ್ವಸ್ತ್ರ ಸಜ್ಜಿತ ದೇಶಗಳಾಗಿರುವುದರಿಂದ ಮುಂದಿನ ದಿನಗಳ ಬಗ್ಗೆ ಆತಂಕಿತನಾಗಿದ್ದೇನೆ ಎಂದು ಹೇಳಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.