ಅರುಣ್ ಜೇಟ್ಲಿ ಕ್ರೀಡಾಂಗಣವಾಗಿ ಬದಲಾಗಲಿದೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಸ್ಟೇಡಿಯಂ


Team Udayavani, Aug 27, 2019, 4:15 PM IST

firoz

ಹೊಸದಿಲ್ಲಿ: ಇತ್ತೀಚೆಗೆ ನಿಧನ ಹೊಂದಿದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಗೌರವ ಪೂರ್ವಕವಾಗಿ ಅವರ ಹೆಸರನ್ನು ದೆಹಲಿಯ ಫಿರೋಜ್ ಶಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಇಡಲು ದಿಲ್ಲಿ ಕ್ರಿಕೆಟ್ ಅಸೋಸಿಯೇಶನ್ ನಿರ್ಧರಿಸಿದೆ. ಹೀಗಾಗಿ ಇನ್ನು ಮುಂದೆ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣ ಅರುಣ್ ಜೇಟ್ಲಿ ಕ್ರೀಡಾಂಗಣವಾಗಲಿದೆ.

ಸಪ್ಟೆಂಬರ್ 12ರಂದು ಜವಹರಲಾಲ್ ಸ್ಟೇಡಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಕ್ರೀಡಾ ಸಚಿವ ಕಿರಣ್ ರಿಜಜು ದೆಹಲಿ ಕ್ರಿಕೆಟ್ ಮೈದಾನಕ್ಕೆ ಮರುನಾಮಕರಣ ಮಾಡಲಿದ್ದಾರೆ.

ಕ್ರೀಡಾಂಗಣದ ಒಂದು ಸ್ಟ್ಯಾಂಡ್ ಗೆ ಭಾರತ ಕ್ರಿಕೆಟ್ ತಂಡದ ನಾಯಕ, ದೆಹಲಿ ಆಟಗಾರ ವಿರಾಟ್ ಕೊಹ್ಲಿಯ ಹೆಸರನ್ನು ಕೂಡಾ ಅದೇ ಕಾರ್ಯಕ್ರಮದಲ್ಲಿ ಇಡಲಾಗುವುದು.

1999ರಿಂದ 2003ರವರೆಗೆ ಅರುಣ್ ಜೇಟ್ಲಿ ದೆಹಲಿ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿದ್ದರು. ಇದೇ ವೇಳೆಯಲ್ಲಿ ಈ ಕ್ರೀಡಾಂಗಣದ ನವೀಕರಣ ಕೆಲಸ ನಡೆದಿತ್ತು. ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್ ಅನ್ನು ವಿಶ್ವದರ್ಜೆಗೆ ಏರಿಸಿದ್ದರು.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.