![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 29, 2019, 3:36 PM IST
ಬೆಂಗಳೂರು: ಗಣೇಶ ಚತುರ್ಥಿ ಪ್ರಯುಕ್ತ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶವಂತಪುರ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.
ಗಣೇಶ ಹಬ್ಬದ ಆಚರಣೆಗೆ ತಮ್ಮ ಗ್ರಾಮಗಳಿಗೆ ತೆರಳುವ ಜನರ ಅನುಕೂಲಕ್ಕಾಗಿ ಈ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಅಂಗಡಿ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಗಣೇಶ್ ಹಬ್ಬದ ಅಂಗವಾಗಿ ಯಶವಂತಪುರ ಹಾಗೂ ಮಂಗಳೂರು ನಡುವೆ ವಿಶೇಷ ರೈಲು!
ಹಬ್ಬದ ಆಚರಣೆಗೆ ತಮ್ಮ ಗ್ರಾಮಗಳಿಗೆ ತೆರಳುವ ಜನರ ಅನುಕೂಲಕ್ಕಾಗಿ ಈ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲು ಇಲಾಖೆಗೆ ಸೂಚನೆ ನೀಡಿದ್ದೇನೆ. pic.twitter.com/Omvye9N38X
— Suresh Angadi (@SureshAngadi_) August 29, 2019
ಆಗಸ್ಟ್ 30ರಂದು 15 ಬೋಗಿಯನ್ನೊಳಗೊಂಡ ಯಶವಂತಪುರ-ಮಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 2ರಂದು 15 ಬೋಗಿಯುಳ್ಳ ಮಂಗಳೂರು ಜಂಕ್ಷನ್ ಎಕ್ಸ್ ಪ್ರೆಸ್ ವಿಶೇಷ ರೈಲು ವ್ಯವಸ್ಥೆ ಮಾಡಿರುವುದಾಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.