![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 31, 2019, 5:18 PM IST
ಬೆಂಗಳೂರು: ಚಂದ್ರಯಾನ -2 ರ ಕಕ್ಷೆ ತಗ್ಗಿಸುವ ಕಾರ್ಯ ಯಶಸ್ವಿಯಾಗಿ ಶುಕ್ರವಾರ ನಡೆದಿದ್ದು, ಚಂದ್ರನಿಗೆ ನೌಕೆ ಇನ್ನೂ ಒಂದು ಸುತ್ತು ಹತ್ತಿರವಾಗಿದೆ. ರವಿವಾರ ಕೊನೆಯ ಹಂತದಲ್ಲಿ ಕಕ್ಷೆ ಸುತ್ತುವ ಕಾರ್ಯ ನಡೆಯಲಿದ್ದು, ಚಂದ್ರನಲ್ಲಿ ಇಳಿಯುವ ಕಾರ್ಯಕ್ಕೆ ಅಣಿಯಾಗಿದೆ.
ಮುಂದೇನು?
ಸೆ.1: ರವಿವಾರ ಮುಸ್ಸಂಜೆ 6ರಿಂದ 7 ಗಂಟೆ ಹೊತ್ತಿನಲ್ಲಿ ಕೊನೆಯ ಹಂತದ ಕಕ್ಷೆ ಇಳಿಸುವ ಕಾರ್ಯ ನಡೆಯಲಿದೆ. ಈ ವೇಳೆ ಚಂದ್ರನ ಅತಿ ಸನಿಹಕ್ಕೆ ನೌಕೆ ಹೋಗಲಿದ್ದು, ಗಂಟೆಗೆ 124 ಕಿ.ಮೀ. ವೇಗದಲ್ಲಿ ಅದು ಸುತ್ತಲಿದೆ. ಅಲ್ಲದೇ ಚಂದ್ರನಿಂದ ಸುಮಾರು 164 ಕಿ.ಮೀ. ದೂರದಲ್ಲಿ ನೌಕೆ ಇರಲಿದೆ.
ಸೆ.2: ಚಂದ್ರನ ಸುತ್ತುವ ನೌಕೆಯಿಂದ ಲ್ಯಾಂಡರ್ ಬೇರ್ಪಡಲಿದೆ. ಅಲ್ಲದೇ ಚಂದ್ರನ ಸನಿಹಕ್ಕೆ ಅಂದರೆ ಸುಮಾರು 100 ಕಿ.ಮೀಯಷ್ಟು ದೂರದಲ್ಲಿ ಇರಲಿದ್ದು, ತಾಂತ್ರಿಕ ಕಾರ್ಯಗಳನ್ನು ಕೈಗೊಳ್ಳಲಿದೆ.
ಸೆ.7: ಚಂದ್ರನ ಮೇಲೆ ಇಳಿಯುವ ಲ್ಯಾಂಡರ್ (ತನ್ನೊಳಗೆ ಚಲಿಸುವ 6 ಚಕ್ರದ ಯಂತ್ರ – ರೋವರ್ ಕೂಡ ಹೊಂದಿದೆ) ಚಂದ್ರನ ಮೇಲೆ ನಿಧಾನವಾಗಿ ಇಳಿಯುವ ಯತ್ನ ಮಾಡಲಿದೆ. ಇಸ್ರೋದ ಇತಿಹಾಸದಲ್ಲೇ ಈ ಕ್ರಿಯೆ ಮೊದಲ ಬಾರಿಗೆ ನಡೆಯಲಿದೆ. ಚಂದ್ರನ ದಕ್ಷಿಣ ಧ್ರುವದ ಅತಿ ಶೀತ ಪ್ರದೇಶದಲ್ಲಿ ಲ್ಯಾಂಡರ್ ಇಳಿಯಲಿದೆ. ಈ ಕ್ರಿಯೆ ಅತ್ಯಂತ ಸಂಕೀರ್ಣದ್ದಾಗಿದ್ದು, ಇಡೀ ಜಗತ್ತೇ ಇದನ್ನು ಎದುರು ನೋಡುತ್ತಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.