![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 2, 2019, 3:00 AM IST
ವಿಜಯಪುರ: ವಿಶ್ವದ ಅಪರೂಪದ ಕ್ರೀಡೆ ಎನಿಸಿರುವ ಸಿಸ್ಟೋಬಾಲ್ ಕ್ರೀಡಾಪಟು ಐಶ್ವರ್ಯಾ ಬಿರಾದಾರ ಬ್ಯಾಂಕಾಂಕ್ನಲ್ಲಿ ಸೆ.18ರಿಂದ ಸಿಸ್ಟೋಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿರುವ ಪಂದ್ಯಾವಳಿಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದು, ಆರ್ಥಿಕ ಸಂಕಷ್ಟದಿಂದಾಗಿ ನೆರವಿಗೆ ಮನವಿ ಮಾಡಿದ್ದಾಳೆ.
ನಗರದಲ್ಲಿ ಬಿಕಾಂ ಓದುತ್ತಿರುವ ಐಶ್ವರ್ಯಾ ಮೊದಲು ಥ್ರೋಬಾಲ್ನಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ್ದಾಳೆ. ಕ್ರೀಡಾ ಮಾರ್ಗದರ್ಶಕರ ಸಲಹೆಯಂತೆ ಸಿಸ್ಟೋಬಾಲ್ ಆಯ್ಕೆ ಮಾಡಿ ಕೊಂಡು ಬೆಂಗಳೂರಿನಲ್ಲಿ ನಡೆದ ಶಿಬಿರದಲ್ಲಿ ಪಾಲ್ಗೊಂಡು, ಕಷ್ಟಪಟ್ಟು ಕಲಿತು ಪರಿಣಿತಿ ಸಾಧಿಸಿದ್ದಾಳೆ.
ಐಶ್ವರ್ಯಾ ತಂದೆ ಕೂಲಿ ಕಾರ್ಮಿಕ, ಕೂಲಿ ಬಂದರೆ ಉಪಜೀವನ ಇಲ್ಲವಾದರೆ ಹೊಟ್ಟೆಗೆ ಬಟ್ಟೆ ಕಟ್ಟಿಕೊಳ್ಳಬೇಕಾದ ಅನಿವಾರ್ಯತೆ. ಆದರೆ ಮಗಳ ಸಾಧನೆ ಸೊರಗಬಾರದೆಂದು ದಾನಿಗಳ ಮೊರೆ ಹೋಗಿದ್ದಾರೆ. ಬ್ಯಾಂಕಾಕ್ಗೆ ತೆರಳಲು ಸುಮಾರು 55 ಸಾವಿರ ರೂ. ಅವಶ್ಯಕತೆ ಇದೆ. ಹೆಚ್ಚಿನ ಮಾಹಿತಿ ಹಾಗೂ ನೆರವು ನೀಡಲು ಐಶ್ವರ್ಯ ಅವರ ಮೊ.7204812124 ಸಂಪರ್ಕಿಸಲು ಮನವಿ ಮಾಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.