![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 8, 2019, 3:03 AM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್, ಸೆ.16ರಂದು ಧಾರವಾಡದಲ್ಲಿ ಈ ಸಾಲಿನ “ನೃಪತುಂಗ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ. ಧಾರವಾಡದ ಆಲೂರು ವೆಂಕಟರಾವ್ ಭವನದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಚಿವ ಜಗದೀಶ್ ಶೆಟ್ಟರ್ ಸಮಾರಂಭ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ನೃಪತುಂಗ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಇದೇ ವೇಳೆ, ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ನಡೆಯಲಿದೆ. ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್, ವಿಮರ್ಶಕ ಎಂ.ಎ.ಹೆಗಡೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಶಿಖಾ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಅನುಪಮ್ ಅಗರ್ವಾಲ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ಉಪಸ್ಥಿತರಿರಲಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.