ನ್ಯೂಜೆರ್ಸಿಯಲ್ಲಿ ಮಲಬಾರ್‌ ಮಳಿಗೆ


Team Udayavani, Sep 10, 2019, 3:03 AM IST

newjersi

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ದೊಡ್ಡ ಚಿನ್ನಾಭರಣಗಳ ರಿಟೇಲ್‌ ಸಂಸ್ಥೆಗಳಲ್ಲಿ ಒಂದಾದ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ ಸಂಸ್ಥೆಯು ತನ್ನ 2023ರ ಜಾಗತಿಕ ವಿಸ್ತರಣಾ ಆಯೋಜನೆಯಡಿ ಯುಎಸ್‌ಎನಲ್ಲಿ ಎರಡನೇ ಮಳಿಗೆಯನ್ನು ಆರಂಭಿಸಿದೆ. ಜಾಗತಿಯವಾಗಿ ಅತ್ಯಂತ ಬಲಿಷ್ಠ ನೆಟ್‌ವರ್ಕ್‌ ನೊಂದಿಗೆ 250ಕ್ಕೂ ಅಧಿಕ ಮಳಿಗೆ ಹೊಂದಿರುವ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ ಸಂಸ್ಥೆಯು ಯುಎಸ್‌ಎನಲ್ಲಿ ತನ್ನ ಎರಡನೇ ಮಳಿಗೆಯನ್ನು ನ್ಯೂಜೆರ್ಸಿಯ ಇಸೆಲಿನ್‌ನಲ್ಲಿ ಆಗಸ್ಟ್‌ 31ರಂದು ತೆರೆದಿದೆ.

ನೂತನ ಮಳಿಗೆಯನ್ನು ನ್ಯೂಜೆರ್ಸಿಯ ಹುಡ್‌ಬ್ರಿಡ್ಜ್ ಟೌನ್‌ಶಿಪ್‌ನ ಮೇಯರ್‌ ಜಾನ್‌ ಮೆಕ್‌ಕೊರ್ಮೆಕ್‌ ಅವರು ಉದ್ಘಾಟನೆ ಮಾಡಿದರು. ಮಲಬಾರ್‌ ಗ್ರೂಪ್‌ ಮುಖ್ಯಸ್ಥ ಎಂ.ಪಿ.ಅಹಮ್ಮದ್‌, ಸಹಮುಖ್ಯಸ್ಥ ಡಾ.ಎ.ಪಿ.ಇಬ್ರಾಹಿಂ ಹಾಜಿ, ಗ್ರೂಪ್‌ನ ಕಾರ್ಯನಿರ್ವಹಾಕ ನಿರ್ದೇಶಕ ಕೆ.ಪಿ. ಅಬ್ದುಲ್‌ ಸಲಾಂ, ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ಅಂತಾರಾಷ್ಟ್ರೀಯ ವ್ಯವಹಾರಗಳ ವ್ಯವ ಸ್ಥಾಪಕ ನಿರ್ದೇಶಕ ಶ್ಯಾಮ್‌ಲಾಲ್‌ ಹಮೀದ್‌, ಮಲ ಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ಭಾರತದ ವ್ಯವ ಹಾರದ ವ್ಯವಸ್ಥಾಪಕ ನಿರ್ದೇಶಕ ಓ.ಆಶೇರ್‌, ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ಯುಎ ವ್ಯವಹಾರಗಳ ಅಧ್ಯಕ್ಷ ಜೋಸೆಫ್ ಇಪೆನ್‌, ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್‌ನ‌ ವಿವಿಧ ನಿರ್ದೇಶಕರು, ನಿರ್ವಹಣಾ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಇದ್ದರು.

ನ್ಯೂಜೆರ್ಸಿಯ ಇಸೆಲಿನ್‌ನ 1348 ಒಕ್‌ ಟ್ರೀ ರಸ್ತೆಯಲ್ಲಿ ನೂತನ ಮಳಿಗೆ ತೆರೆಯಲಾಗಿದೆ. 2018ರಲ್ಲಿ ಯುಎಸ್‌ಎನ ಚಿಕಾಗೋ ನಗರದ 2652 ವೆಸ್ಟ್‌ ಡೆವೊನ್‌ ಅವೆನ್ಯೂ, ಇಲಿನ್ಯಿಸ್‌ನಲ್ಲಿ ಮೊದಲ ಮಳಿಗೆಯನ್ನು ತೆರೆಯಲಾಗಿತ್ತು. ಸದ್ಯ ಮಲಬಾರ್‌ ಗ್ರೂಪ್‌ ಭಾರತ, ಮಧ್ಯಪ್ರಾಚ್ಯ, ಆಗ್ನೇಯ ಏಷ್ಯಾ ಮತ್ತು ಯುಎಸ್‌ಎನಲ್ಲಿ ತನ್ನ ಔಟ್‌ಲೆಟ್‌ ನೆಟ್‌ವರ್ಕ್‌ ಹೊಂದಿದೆ. ಬಾಂಗ್ಲದೇಶ, ಶ್ರೀಲಂಕ, ಆಸ್ಟ್ರೇಲಿಯಾ, ಕೆನಡಾ, ಈಜಿಪ್ಟ್ ಮತ್ತು ಟರ್ಕಿ ಮೊದಲಾದ ಕಡೆಗಳಲ್ಲಿ ಮಳಿಗೆ ತೆರೆಯುವ ಯೋಜನೆಯೂ ಹೊಂದಿದೆ. ಸಂಸ್ಥೆಯ 2023ರ ಯೋಜನೆಯಡಿಯಲ್ಲಿ ಭಾರತ ಮತ್ತು ವಿದೇಶದಲ್ಲಿ ಮುಂದಿನ 6 ತಿಂಗಳಲ್ಲಿ 21 ಮಳಿಗೆ ತೆರೆಯಲುವ ಗುರಿ ಹೊಂದಿದೆ.

ಹೊಸ ಮಳಿಗೆಯಲ್ಲಿ ಉದ್ಘಾಟನೆಯ ನಿಮಿತ್ತ ಚಿನ್ನಾಭರಣ ಖರೀದಿಸುವವರಿಗೆ ವಿಶೇಷ ಆಫ‌ರ್‌ ಕೂಡ ಇರಲಿದೆ. ಹೊಸ ಮಳಿಗೆಯಲ್ಲಿ ಅತ್ಯಾಧುನಿಕ ವಿನ್ಯಾಸ ಮತ್ತು ಸಾಂಪ್ರದಾಯಿಕ ವಿನ್ಯಾಸದ ಜತೆಗೆ ಸಮಕಾಲೀನ ವಿನ್ಯಾಸದ ಚಿನ್ನಾಭರಣಗಳು ಲಭ್ಯವಿದೆ. ಗ್ರಾಕರು ತಮ್ಮ ಇಷ್ಟದ ವಿನ್ಯಾಸ ಮತ್ತು ಸೌಂದರ್ಯಕ್ಕೆ ಹೊಂದುವ ಚಿನ್ನಾಭರಣ ಕೊಳ್ಳುವ ಅವಕಾಶ ಇಲ್ಲಿದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.