![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 10, 2019, 11:51 AM IST
ಇಸ್ಲಮಾಬಾದ್: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ಚಡಪಡಿಸುತ್ತಿರುವ ಪಾಕಿಸ್ಥಾನ, ಕಣಿವೆ ರಾಜ್ಯದಲ್ಲಿ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿದೆ. ಮಹತ್ತರ ಬೆಳವಣಿಗೆಯಲ್ಲಿ ಪಾಕ್ ನ ಗುಪ್ತಚರ ಸಂಸ್ಥೆ ಐಎಸ್ ಐ ಇಸ್ಲಮಾಬಾದ್ ನಲ್ಲಿ ಉಗ್ರ ಸಂಘಟನೆಗಳೊಂದಿಗೆ ಸಭೆ ನಡೆಸಿದೆ.
ಪಾಕ್ ಮೂಲದ ಪ್ರಮುಖ ಉಗ್ರ ಸಂಘಟನೆಗಳಾದ ಜೈಶ್ ಎ ಮೊಹಮ್ಮದ್, ಲಶ್ಕರ್ ಎ ತೈಬಾ, ಹಿಜ್ಬುಲ್ ಮುಜಾಹಿದ್ದೀನ್, ಖಲಿಸ್ಥಾನಿ ಜಿಂದಾಬಾದ್ ಫೋರ್ಸ್ ಸಂಘಟನೆಗಳೊಂದಿಗೆ ಸಭೆ ನಡೆಸಿರುವ ಐಎಸ್ ಐ ಭಾರತದ ಮೇಲೆ ಉಗ್ರ ದಾಳಿ ನಡೆಸುವ ಬಗ್ಗೆ ಚರ್ಚಿಸಿದೆ ಎಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ಗಮನ ಸೆಳೆಯುವ ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ಜಮ್ಮು ಕಾಶ್ಮೀರದಲ್ಲಿ ನಡೆಸಲು ಪಾಕ್ ಯೋಜನೆ ರೂಪಿಸಿದೆ. ಈ ಯೋಜನೆಗೆ ಖಲಿಸ್ಥಾನಿ ಜಿಂದಾಬಾದ್ ಉಗ್ರರ ಸಹಾಯ ಪಡೆಯಲು ಅದು ಯೋಚಿಸಿದೆ ಎಂದು ವರದಿಯಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.