ಜಿನೇವಾ ಸಭೆಗೂ ಮುನ್ನ ಜಮ್ಮು-ಕಾಶ್ಮೀರ ಭಾರತದ ರಾಜ್ಯ ಎಂದ ಪಾಕ್


Team Udayavani, Sep 10, 2019, 6:13 PM IST

Kureshi

ಜಿನೇವಾ:ಜಮ್ಮು-ಕಾಶ್ಮೀರದ ವಿಚಾರವಾಗಿ ಪದೇ, ಪದೇ ಮೂಗು ತೂರಿಸುತ್ತಿದ್ದ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಷಿ ಜಿನೇವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಜಮ್ಮು-ಕಾಶ್ಮೀರ ಭಾರತದ ರಾಜ್ಯ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಜಿನೇವಾದಲ್ಲಿ ಮಂಗಳವಾರ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ 42ನೇ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಶಾ ಸುದ್ದಿಗಾರರ ಜತೆ ಮಾತನಾಡುತ್ತ, ಜಮ್ಮು-ಕಾಶ್ಮೀರ ಭಾರತದ ರಾಜ್ಯ ಎಂದು ತಿಳಿಸಿದ್ದಾರೆ.

ಈತನ್ಮಧ್ಯೆ ಕಾಶ್ಮೀರದಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ತನಿಖೆ ನಡೆಸಲು ವಿಶ್ವಸಂಸ್ಥೆ ನೇತೃತ್ವದ ಜಂಟಿ ಸಮಿತಿಯನ್ನು ರಚಿಸಬೇಕು ಎಂದು ಶಾ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ರಾಜ್ಯದಲ್ಲಿ ಪರಿಸ್ಥಿತಿ ಸಹಜವಾಗಿದೆ ಎಂದು ಭಾರತ ಹೇಳುತ್ತಿದೆ. ಆದರೆ ಅಲ್ಲಿನ ವಾಸ್ತವ ಸ್ಥಿತಿಯೇ ಬೇರೆ ಇದೆ ಎಂದು ಶಾ ಖುರೇಷಿ ಆರೋಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆದರೆ ಜಮ್ಮು-ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಆರೋಪಕ್ಕೆ ತಕ್ಕ ಉತ್ತರ ನೀಡಲು ಭಾರತ ಸಿದ್ಧತೆ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರ ಭಾರತದ ಆಂತರಿಕ ವಿಚಾರ ಎಂಬ ನಿಲುವಿನ ಬಗ್ಗೆ ಈಗಾಗಲೇ ಅಂತಾರಾಷ್ಟ್ರೀಯ ಸಮುದಾಯಕ್ಕೆ ಸೇರಿದ ದೇಶಗಳು ಕೂಡಾ ಬೆಂಬಲ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.