150 ಗಿಡಗಳನ್ನು ತಿಂದ ಆಡುಗಳ ಬಂಧನ …


Team Udayavani, Sep 13, 2019, 7:30 PM IST

news-tdy-1

ಹೈದರಾಬಾದ್ : ಗಿಡಗಳನ್ನು ತಿನ್ನುತ್ತಿದ್ದ ಆರೋಪದ ಮೇಲೆ ಆಡುಗಳನ್ನು  ಬಂಧಿಸಿದ ಘಟನೆ ತೆಲಂಗಾಣದ ಹುಜುರಾಬಾದ್ ನ  ಕರೀಮ್ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .

ಹೌದು.! ಇಂಥದೊಂದು ಘಟನೆ ಕೇಳುವುದಕ್ಕೆ ತಮಾಷೆ ಅನ್ನಿಸಿದ್ರೂ ನಡೆದಿರುವುದು ನಿಜ. ನಗರದ ಸ್ಥಳೀಯರಿಬ್ಬರು ತಮ್ಮ ಆಡುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆಯಲ್ಲಿ ಆಡುಗಳು ಮೇಯುತ್ತಾ ಪರಿಸರ ಕಾಳಜಿವುಳ್ಳ ಸ್ವಯಂ ಸೇವಾ ಸಂಸ್ಥೆಯಲ್ಲಿದ್ದ ನೂರಾರು ಗಿಡಗಳನ್ನು ತಿಂದು ಹಾಕಿದೆ. ಇದನ್ನು ನೋಡಿದ ಸಂಸ್ಥೆಯ ಸಿಬ್ಬಂದಿ ಆಡುಗಳು ಸುಮಾರು 150 ಗಿಡಗಳನ್ನು ತಿಂದು ಹಾಕಿದೆ ಎಂದು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಪೊಲೀಸರು ಬಂದು, ಮೇಯುತ್ತಿದ್ದ ಆಡುಗಳನ್ನು ಬಂಧಿಸಿ ಠಾಣಾ ಮುಂಭಾಗದಲ್ಲಿ ಕಟ್ಟಿ ಹಾಕಿದ್ದಾರೆ. ಪೊಲೀಸರು ಆಡುಗಳನ್ನು ಸಾಕಿದ ದೋರ್ನಕೊಂಡ ರಾಜಯ್ಯ ಅವರನ್ನು ಠಾಣೆಗೆ ಕರೆಸಿಕೊಂಡು ಸ್ಥಳೀಯ ಆಡಳಿತಕ್ಕೆ 1000 ರೂಪಾಯಿಯ ದಂಡ ಕಟ್ಟಲು ಹೇಳಿದ್ದಾರೆ.

ಪೊಲೀಸರು ದಂಡ ಕಟ್ಟಿದ ಮೇಲೆಯೇ ಆಡುಗಳನ್ನು ಬಿಟ್ಟು ಕಳುಹಿಸಿದ್ದಾರೆ. ನಾವು ಆಡುಗಳನ್ನು ಬಂಧಿಸಿಲ್ಲ,ಕಾನೂನಿನಲ್ಲಿ ಪ್ರಾಣಿಗಳನ್ನು ಬಂಧಿಸುವ ಅಥವಾ ದಂಡಿಸುವ ಯಾವುದೇ ನಿಯಮಗಳಿಲ್ಲ ಹಾಗೂ ಇನ್ಮುಂದೆ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಆಡುಗಳನ್ನು ಮೇಯಿಸಲು ಬಿಡಬಾರದು ಎಂದು ಎಚ್ಚರಿಕೆಯ ಹೇಳಿಕೆ ಕೊಟ್ಟಿದ್ದಾರೆ ಹುಜುರಾಬಾದ್ ಪೊಲೀಸ್ ಇನ್ಸ್‌ಪೆಕ್ಟರ್ ವಸಮ್‌ ಶೆಟ್ಟಿ ಮಾಧವಿ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.