ಖಾನ್ ಬೆಂಬಲಕ್ಕೆ ನಿಲ್ಲದ PoK ಜನರು!ಲಾರಿಗಳಲ್ಲಿ ಬಾಡಿಗೆ ಜನರನ್ನು ಕರೆತಂದು ಬಲಪ್ರದರ್ಶನ


Team Udayavani, Sep 14, 2019, 3:44 PM IST

Khan-Imran-pak

ನವದೆಹಲಿ/ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸಿದ ನಂತರ ಕೊನೆಯ ಪ್ರಯತ್ನ ಎಂಬಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶ ಫ್ಲಾಪ್ ಶೋ ಎಂದು ಪಿಒಕೆ ಸಾಮಾಜಿಕ ಕಾರ್ಯಕರ್ತರು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಖಾನ್ ಮತ್ತೊಮ್ಮೆ ಮುಖಭಂಗ ಅನುಭವಿಸುವಂತಾಗಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಅಮ್ಜದ್ ಅಯೂಬ್ ಮಿರ್ಜಾ ಎಎನ್ ಐ ನ್ಯೂಸ್ ಏಜೆನ್ಸಿ ಜತೆ ಮಾತನಾಡುತ್ತ, ಮುಜಾಫರಬಾದ್ ನಲ್ಲಿ ಇಮ್ರಾನ್ ಖಾನ್ ನಡೆಸಿದ ಬೃಹತ್ ಸಮಾವೇಶಕ್ಕೆ ಅಬೋಟ್ಟಾಬಾದ್ ಮತ್ತು ರಾವಲ್ಪಿಂಡಿಯಿಂದ ಜನರನ್ನು ಕರೆತಂದಿರುವುದಾಗಿ ಆರೋಪಿಸಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇಮ್ರಾನ್ ಆಯೋಜಿಸಿದ್ದ ಸಮಾವೇಶ ಜನರಿಲ್ಲದೆ ಖಾಲಿ, ಖಾಲಿಯಾಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಅಬೋಟ್ಟಾಬಾದ್ ಮತ್ತು ರಾವಲ್ಪಿಂಡಿಯಿಂದ ಲಾರಿಗಳಲ್ಲಿ ಜನರನ್ನು ಕರೆತಂದಿದ್ದರು ಎಂದು ಮಿರ್ಜಾ ಮಾಹಿತಿ ನೀಡಿದ್ದಾರೆ.

ಪಿಒಕೆ ಜನರು ಇಮ್ರಾನ್ ಸಮಾವೇಶಕ್ಕೆ ಬೆಂಬಲ ನೀಡಿಯೇ ಇಲ್ಲ:

ಜಮ್ಮು-ಕಾಶ್ಮೀರದ ವಿಚಾರದಲ್ಲಿ ಭಾರತದ ವಿರುದ್ಧ ಬಲಪ್ರದರ್ಶನ ನಡೆಸಲು ಇಮ್ರಾನ್ ಖಾನ್ ಕರೆಕೊಟ್ಟಿದ್ದ ಸಮಾವೇಶಕ್ಕೆ ಪಿಒಕೆ ಜನರು ಭಾಗವಹಿಸಿರಲಿಲ್ಲವಾಗಿತ್ತು. ಈ ಪ್ರದೇಶದಲ್ಲಿ ಪಾಕ್ ಸರಕಾರ ನಡೆಸಿದ್ದ ದೌರ್ಜನ್ಯ ಖಂಡಿಸಿ ರಾಲಿಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದರು ಎಂದು ಮಿರ್ಜಾ ಹೇಳಿದರು.

ಇಮ್ರಾನ್ ಖಾನ್ ಸಮಾವೇಶವನ್ನು ಬಹಿಷ್ಕರಿಸಿರುವ ಪಾಕ್ ಆಕ್ರಮಿತ ಕಾಶ್ಮೀರ ಜನರ ದಿಟ್ಟ ನಿರ್ಧಾರಕ್ಕೆ ಇಡೀ ವಿಶ್ವವೇ ಅಭಿನಂದನೆ ಹೇಳಿದೆ ಎಂದರು.

ಗೋ ಬ್ಯಾಕ್ ಇಮ್ರಾನ್ ಖಾನ್:

ಅಷ್ಟೇ ಅಲ್ಲ ಇತ್ತೀಚೆಗೆ ಇಮ್ರಾನ್ ಖಾನ್ ಮುಜಾಫರಬಾದ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ನೂರಾರು ಮಂದಿ ಗೋ ಬ್ಯಾಕ್ ಇಮ್ರಾನ್ ಖಾನ್ ಎಂದು ಘೋಷಣೆ ಕೂಗಿದ್ದು, ಇದರಿಂದ ಭಾರೀ ಮುಖಭಂಗಕ್ಕೊಳಗಾದ ಘಟನೆ ನಡೆದಿತ್ತು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

Covid test

China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ

joe-bidden

Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ

canada

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.