ಸುಧಾರಣೆಗೆ ಸರ್‌ಎಂವಿ ಆದ್ಯತೆ


Team Udayavani, Sep 16, 2019, 3:29 PM IST

rn-tdy-2

ಚನ್ನಪಟ್ಟಣ ತಾಲೂಕಿನ ರಾಂಪುರದಲ್ಲಿ ನೇಗಿಲಯೋಗಿ ಟ್ರಸ್ಟ್‌ನಿಂದ ನಡೆದ ಸರ್‌ಎಂ.ವಿಶ್ವೇಶ್ವರಯ್ಯ ಜಯಂತಿ ಪ್ರಯುಕ್ತ ಗಿಡ ನೆಡಲಾಯಿತು.

ಚನ್ನಪಟ್ಟಣ: ಸರ್‌ಎಂ.ವಿಶ್ವೇಶ್ವರಯ್ಯ ಪ್ರಗತಿಪರ ಸುಧಾರಣೆಗಳಿಗೆ ಆದ್ಯತೆ ನೀಡಿದ್ದರು. ಈ ಮೂಲಕ ಮೈಸೂರು ಸಂಸ್ಥಾನವನ್ನು ದೇಶದಲ್ಲಿಯೇ ಮಾದರಿ ರಾಜ್ಯವನ್ನಾಗಿ ರೂಪಿಸಲು ಶ್ರಮಿಸಿದ ಮಹನೀಯರು ಎಂದು ನೇಗಿಲಯೋಗಿ ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ವಿಜಯ್‌ ರಾಂಪುರ ತಿಳಿಸಿದರು.

ತಾಲೂಕಿನ ರಾಂಪುರ ಗ್ರಾಮದ ಜಗದೇವರಾಯನ ಗುಂಡುತೋಪಿನ ಆವರಣದಲ್ಲಿ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್‌ವತಿಯಿಂದ ಸರ್‌ಎಂ.ವಿಶ್ವೇಶ್ವರಯ್ಯ 160ನೇ ಜಯಂತಿಯನ್ನು ಗಿಡ ನೆಡುವ ಮೂಲಕ ಆಚರಿಸಿದ ಅವರು ಮಾತನಾಡಿ, ಅಪಾರ ಪರಿಶ್ರಮದಿಂದ ಸರ್‌ಎಂವಿ ಅವರು ಮೈಸೂರು ಸಂಸ್ಥಾನದ ದಿವಾನರಾಗಿ, ಕೃಷಿ, ಕೈಗಾರಿಕೆ, ಶಿಕ್ಷಣ, ನೀರಾವರಿ, ವಿದ್ಯುಚ್ಛಕ್ತಿ, ತಂತ್ರಜ್ಞಾನ ಮುಂತಾದ ಕ್ಷೇತ್ರಗಳ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡಿದ್ದರು. ಈ ಮೂಲಕ ಆಧುನಿಕ ಮೈಸೂರಿನ ಪ್ರಗತಿಗೆ ಮುನ್ನುಡಿ ಬರೆದರು. ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸುವ ಮೂಲಕ ಕನ್ನಡ ಭಾಷಾ ಬೆಳವಣಿಗೆಗೆ ಕಾರಣ ಕರ್ತರಾದ ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ ಎಂದರು.

ಸರ್‌ಎಂವಿ ಪ್ರಾಮಾಣಿಕತೆ, ಶಿಸ್ತು ಮಾದರಿ: ಯುವ ಮುಖಂಡ ತುಂಬೇನಹಳ್ಳಿ ಕಿರಣ್‌ ರಾಜ್‌ ಮಾತನಾಡಿ, ಸರ್‌ಎಂವಿ ಅವರ ಪ್ರಾಮಾಣಿಕತೆ, ಶಿಸ್ತು ಮತ್ತು ಶ್ರದ್ಧೆ ಯುವ ಜನಾಂಗಕ್ಕೆ ಮಾದರಿ. ಆಧುನಿಕ ಭಾರತಕ್ಕೆ ಮೇಲ್ಪಂಕ್ತಿ ಹಾಕಿ ಕೊಟ್ಟ ಅವರ ಸಾಧನಾ ಪಥ ಸ್ಮರಣೀಯವಾದುದು. ಅವರ ಕೃತಿ ನನ್ನ ವೃತ್ತಿ ಜೀವನದ ನೆನಪುಗಳು ಯುವ ಜನಾಂಗಕ್ಕೆ ಸ್ಫೂರ್ತಿದಾಯಕ ಗ್ರಂಥವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಜಾನಪದ ಗಾಯಕ ಚೌ.ಪು.ಸ್ವಾಮಿ, ದಾಸರಹಳ್ಳಿ ಅಭಿಷೇಕ್‌, ರಾಂಪುರ ಗ್ರಾಮಸ್ಥರಾದ ಆರ್‌.ಎಸ್‌.ಶಶಿಧರ್‌(ಕಿಟ್ಟಿ), ಮಹೇಶ್‌, ಕೆ.ಜಗದೀಶ್‌, ಆರ್‌.ಎಂ.ಶಿವಕುಮಾರ್‌, ನವ್ಯಶ್ರೀ, ಮೌನೀಷ್‌, ನವನಿಧಿ, ಅಚಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.