ದಕ್ಷಿಣ ಕನ್ನಡಕ್ಕೆ ಕೋಟಾ ; ಉಡುಪಿಗೆ ಬೊಮ್ಮಾಯಿ : ನೂತನ ಉಸ್ತುವಾರಿ ಸಚಿವರ ನೇಮಕ


Team Udayavani, Sep 16, 2019, 6:10 PM IST

Vidhana-Saudha-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಬಿ.ಎಸ್.ವೈ. ಸರಕಾರ ಇಂದು ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಇನ್ನು ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.

ನೂತನ ಉಸ್ತುವಾರಿ ಸಚಿವರ ವಿವರ ಈ ರೀತಿಯಾಗಿದೆ:
– ಬಿ.ಎಸ್. ಯಡಿಯೂರಪ್ಪ: ಬೆಂಗಳೂರು ನಗರ ಜಿಲ್ಲೆ
– ಗೋವಿಂದ ಕಾರಜೋಳ: ಬಾಗಲಕೋಟೆ/ಕಲಬುರಗಿ
– ಡಾ.ಅಶ್ವತ್ಥನಾರಾಯಣ: ರಾಮನಗರ/ಚಿಕ್ಕಬಳ್ಳಾಪುರ
– ಲಕ್ಷ್ಮಣ ಸವದಿ: ಬಳ್ಳಾರಿ/ಕೊಪ್ಪಳ
– ಕೆ.ಎಸ್.ಈಶ್ವರಪ್ಪ: ಶಿವಮೊಗ್ಗ /ದಾವಣಗೆರೆ
– ಆರ್.ಅಶೋಕ್: ಬೆಂಗಳೂರು ಗ್ರಾಮಾಂತರ/ಮಂಡ್ಯ
– ವಿ. ಸೋಮಣ್ಣ – ಮೈಸೂರು ಮತ್ತು ಮಡಿಕೇರಿ
– ಆರ್. ನಾಗೇಶ್: ಕೋಲಾರ
– ಪ್ರಭು ಚೌವ್ಹಾಣ್: ಬೀದರ್/ಯಾದಗಿರಿ
– ಶ್ರೀರಾಮುಲು: ರಾಯಚೂರು/ಚಿತ್ರದುರ್ಗ
– ಸುರೇಶ್ ಕುಮಾರ್: ಚಾಮರಾಜನಗರ
– ಜಗದೀಶ್ ಶೆಟ್ಟರ್: ಬೆಳಗಾವಿ/ಹುಬ್ಬಳ್ಳಿ /ಧಾರವಾಡ
– ಸಿ.ಟಿ.ರವಿ: ಚಿಕ್ಕಮಗಳೂರು
– ಕೋಟ ಶ್ರೀನಿವಾಸ ಪೂಜಾರಿ: ದಕ್ಷಿಣಕನ್ನಡ
– ಬಸವರಾಜ್ ಬೊಮ್ಮಾಯಿ: ಉಡುಪಿ/ಹಾವೇರಿ
– ಜೆ.ಸಿ.ಮಾಧುಸ್ವಾಮಿ: ತುಮಕೂರು/ ಹಾಸನ
– ಸಿ.ಸಿ.ಪಾಟೀಲ್: ಗದಗ/ ವಿಜಯಪುರ
– ಶಶಿಕಲಾ ಜೊಲ್ಲೆ: ಉತ್ತರ ಕನ್ನಡ

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.