![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Sep 17, 2019, 5:15 AM IST
ನವದೆಹಲಿ: ಸರ್ಕಾರಿ ಸ್ವಾಮ್ಯದ ವಿಮಾನ ಸಂಸ್ಥೆ ಏರ್ ಇಂಡಿಯಾಕ್ಕೆ ಪ್ರತಿ ದಿನ 23 ಕೋಟಿ ರೂ. ನಷ್ಟವಾಗುತ್ತದೆ. ಹೇಗಾದರೂ ಮಾಡಿ ಆ ಸಂಸ್ಥೆಯಿಂದ ಬಂಡವಾಳ ಹಿಂಪಡೆಯಬೇಕು ಎಂದು ನಿರ್ಧಾರ ಕೈಗೊಂಡಿರುವ ಕೇಂದ್ರಕ್ಕೆ ಈ ಬೆಳವಣಿಗೆ ಸವಾಲಾಗಿ ಪರಿಣಮಿಸಿದೆ. 2018-’19 ಸಾಲಿನಲ್ಲಿ ಏರ್ ಇಂಡಿಯಾ, ಇಂಡಿಯನ್ ಏರ್ಲೈನ್ಸ್ ಅನ್ನು ವಿಲೀನಗೊಳಿಸಿದ ಬಳಿಕ ಅದು ಲಾಭದ ಹಳಿಗೆ ಮರಳಿಯೇ ಇಲ್ಲ. ಇದೇ ವೇಳೆ ಏರ್ ಇಂಡಿಯಾ ಅಸೆಟ್ಸ್ ಹೋಲ್ಡಿಂಗ್ಸ್ (ಎಐಎಎಚ್ಎಲ್) ಮೊದಲ ಬಾರಿಗೆ ಬಾಂಡ್ ಹೊರಡಿಸಿದೆ.
ಸೋಮವಾರವೇ ಅದಕ್ಕೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗಿದ್ದು, 7 ಸಾವಿರ ಕೋಟಿ ರೂ. ಸಂಗ್ರಹವಾಗಿದೆ ಎಂದು ಸಂಸ್ಥೆಯ ವಕ್ತಾರರು ಹೇಳಿದ್ದಾರೆ. ಬಾಂಡ್ ಅವಧಿ ಮೂರು ವರ್ಷದ ಅವಧಿಯದ್ದಾಗಿದೆ. 58 ಸಾವಿರ ಕೋಟಿ ರೂ. ಸಾಲ ಹೊಂದಿರುವ ಸಂಸ್ಥೆಗೆ ಈ ಮೊತ್ತ ಕೊಂಚ ನೆರವು ನೀಡುವ ಸಾಧ್ಯತೆ ಇದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.