![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 20, 2019, 8:17 AM IST
ಮುಂಬೈ: ಇಲ್ಲಿನ ಚೆಂಬೂರ್ ನ ರಾಷ್ಟ್ರೀಯ ರಾಸಾಯನಿಕ ಗೊಬ್ಬರ ಘಟಕದಲ್ಲಿ ಅನಿಲ ಸೋರಿಕೆಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಪೂರ್ವ ಮುಂಬಯಿಯ ಕೆಲ ಪ್ರದೇಶದಲ್ಲಿ ಗುರುವಾರ ಸಂಜೆ ದುರ್ವಾಸನೆ ಅನುಭವವಾದಾಗ ಗಾಬರಿಗೊಂಡಿದ್ದ ಜನರು ಅಗ್ನಿ ಶಾಮಕ ದಳ ಸಿಬ್ಬಂದಿಗೆ ಮಾಹಿತಿ ತಿಳಿಸಿಲಾಗಿತ್ತು. ನಂತರ ಈ ದುರ್ವಾಸನೆ ಚೆಂಬೂರ್ ನ ರಾಸಾಯಮಿಕ ಗೊಬ್ಬರ ಘಟಕದಿಂದ ಬರುತ್ತಿರುವುದಾಗಿ ತಿಳಿದು ಬಂದಿದೆ.
ಘಟನೆಯಿಂದಾಗಿ ಯಾವುದೇ ರೀತಿಯ ಅನಾರೋಗ್ಯದ ಬಗ್ಗೆ ವರದಿಯಾಗಿಲ್ಲ. ಸದ್ಯ ಘಟಕದಲ್ಲಿ ಸೋರಿಕೆಯನ್ನು ತಡೆದಿದ್ದು, ಸಹಜ ಸ್ಥಿತಿಗೆ ತರಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.