ಹಾಲು ಉತ್ಪಾದಕರಿಗೆ 6 ರೂ. ಪ್ರೋತ್ಸಾಹ ಧನ


Team Udayavani, Sep 20, 2019, 2:56 PM IST

br-tdy-1

ದೇವನಹಳ್ಳಿ: ಹಾಲು ಉತ್ಪಾದಿಸುವ ರೈತರಿಗೆ ಸರ್ಕಾರದಿಂದ 6 ರೂ.ಪ್ರೋತ್ಸಾಹ ಧನ ನೀಡಲಾಗುವುದು ಎಂದು ಬೆಂಗಳೂರು ಪೂರ್ವ ತಾಲೂಕಿನ ಬಮೂಲ್‌ ನಿದೇರ್ಶಕ ಮಂಜುನಾಥ್‌ ತಿಳಿಸಿದರು.

ತಾಲೂಕಿನ ಬಾಲೇಪುರ ಹಾಲು ಉತ್ಪಾದಕರ ಸಹಕಾರಿ ಸಂಘದ 2018-19 ಸಾಲಿನ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.ತಿಂಗಳ ಹಿಂದೆ ಪ್ರತಿ ಲೀಟರ್‌ ಹಾಲಿಗೆ ಒಂದು ರೂ. ಹೆಚ್ಚಿಸಲಾಗಿದೆ. ಗುಣಮಟ್ಟದ ಹಾಲಿಗೆ ಲೀಟರ್‌ಗೆ 28 ರೂ.ಸಿಗಲಿದೆ. ಹಾಲು ಕರೆಯುವ ಯಂತ್ರವನ್ನು ಸಬ್ಸಿಡಿ ದರದಲ್ಲಿ ನೀಡುತ್ತದ್ದೇವೆ. ಬಮೂಲ್‌ನಿಂದ ಬರುವ ಎಲ್ಲಾ ಯೋಜನೆಗಳು ರೈತರಿಗೆ ತಲುಪಬೇಕು.ಈ ನಿಟ್ಟಿನಲ್ಲಿ ಬಮೂಲ್‌ ಕಾರ್ಯನಿರ್ವಹಿಸುತ್ತಿದೆ. ಗುಣಮಟ್ಟದ ಹಾಲನ್ನು ಸರಬರಾಜು ಮಾಡುವುದರ ಮೂಲಕ ಹೆಚ್ಚಿನ ಲಾಭಗಳಿಸಬಹುದು.

ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ಹಾಗೂ ರಾಸುಗಳ ವಿಮೆ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕು ಕನಕಪುರದಲ್ಲಿ ಮೆಗಾ ಡೇರಿಯಾಗಿರುವುದರಿಂದ 16 ಲಕ್ಷ ಲೀಟರ್‌ ಹಾಲು ಬರುತ್ತಿದೆ. ಇದರಿಂದ 10 ಲಕ್ಷ ಲೀಟರ್‌ ಮಾತ್ರ ಖಾಲಿಯಾಗುತ್ತಿದೆ ಉಳಿದ 6 ಲಕ್ಷ ಲೀಟರ್‌ ಆಹಾರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಹಾಲಿನ ಗುಣಮಟ್ಟದ ತಕ್ಕಂತೆ ರೈತರಿಗೆ ಹಣ ಕೈ ಸೇರುತ್ತಿದೆ ಎಂದರು.

ಸಂಘದ ಅಧ್ಯಕ್ಷ ರಾಮಾಂಜನಪ್ಪ ಮಾತನಾಡಿ ನಮ್ಮ ಸಂಘವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸದಸ್ಯರಿಗೆ ಶೇಕಡ 2 ರೂ 90 ಪೈಸೆ ಬೋನಸ್‌ ನೀಡಲಾಗುತ್ತಿದೆ. ಸಂಘದಲ್ಲಿ ರೈತರಿಗೆ ಇನ್ನೂ ಹಲವಾರು ಯೋಜನೆಗಳು ಜಾರಿಯಾಗಲಿವೆ. ಬಮೂಲ್‌ ವಿಮೆ ಯೋಜನೆಯನ್ನು ಪ್ರತಿಯೊಬ್ಬ ಸದಸ್ಯರು ಉಪಯೋಗಿಸುವಂತೆ ಪ್ರೋತ್ಸಾಯಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಪೂರ್ವ ಶಿಬಿರ ಕಛೇರಿಯ ಉಪವ್ಯವಸ್ಥಾಪಕ ಅಶೋಕ್‌, ವಿಸ್ತರಣಾಧಿಕಾರಿ ಹನುಮಂತಪ್ಪ, ಸಂಘದ ಉಪಾಧ್ಯಕ್ಷ ಗೋಪಾಲಕೃಷ್ಣ, ನಿರ್ದೇಶಕರಾದ ರಾಮ ಕೃಷ್ಣಪ್ಪ, ನಂಜಪ್ಪ, ಕೆಂಪಣ್ಣ, ವೆಂಕಟರಾಮಯ್ಯ, ಕೃಷ್ಣಪ್ಪ, ಮುನಿರಾಜಪ್ಪ, ರಾಮಕೃಷ್ಣಪ್ಪ, ವನಜಾ ಕ್ಷಮ್ಮ, ಮುನಿಯಮ್ಮ, ರಾಜಪ್ಪ, ಗ್ರಾಪಂ ಉಪಾಧ್ಯಕ್ಷ ನವೀನ್‌, ಗ್ರಾಪಂ ಸದಸ್ಯ ಆಂಜಿನಪ್ಪ, ಗ್ರಾಮದ ಮುಖಂಡ ರಮೇಶ್‌, ಕಾರ್ಯನಿರ್ವಹಣಾಧಿಕಾರಿ ಕೆಂಪರಾಜ್‌, ಹಾಲು ಪರೀಕ್ಷಕ ಮುನಿಕಾಂತಪ್ಪ, ಸಹಾಯಕ ಆಂಜಿನಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.