ವ್ಯಕ್ತಿತ್ವದಿಂದ ವ್ಯಕ್ತಿ ಜೀವಂತ: ಪ್ರೊ|ಬಾಲಕೃಷ್ಣ ಶೆಟ್ಟಿ

ಎ.ಯು.ಪಿ. ಶಾಲೆಯ ಸಂಸ್ಥಾಪಕ ದಿ| ರಾಮಕೃಷ್ಣ ರಾವ್‌ ಸಂಸ್ಮರಣೆ

Team Udayavani, Sep 26, 2019, 5:30 AM IST

25KSDE10

ಮೀಯಪದವು: ಇಲ್ಲಿನ ವಿದಾವರ್ಧಕ ಎ.ಯು.ಪಿ. ಶಾಲೆಯ ಸಂಸ್ಥಾಪಕ ದಿ| ಎಂ.ರಾಮಕೃಷ್ಣ ರಾವ್‌ ಅವರ ಸಂಸ್ಮರಣಾ ಕಾರ್ಯಕ್ರಮ ದಿ| ರಾಮಕೃಷ್ಣ ರಾವ್‌ ಸಭಾ ಭವನದಲ್ಲಿ ಜರಗಿತು. ಮುಖ್ಯ ಅತಿಥಿ ಮಂಗಳೂರು ಶ್ರೀ ರಾಮಕೃಷ್ಣ ಪದವಿ ಕಾಲೇಜು ಪ್ರಾಂಶುಪಾಲ‌ ಪ್ರೊ| ಬಾಲಕೃಷ್ಣ ಶೆಟ್ಟಿ ಮಾತನಾಡಿ ರಾಮಕೃಷ್ಣ ರಾವ್‌  ಒಂದು ಶಾಲೆಯನ್ನು ಪ್ರಾರಂಭಿಸಿ ಊರಿನ ಏಳಿಗೆಯಲ್ಲಿ ಬಹಳ ಪ್ರಮುಖ ಪಾತ್ರವಹಿಸಿದ್ದಾರೆ ವ್ಯಕ್ತಿತ್ವದಿಂದ ವ್ಯಕ್ತಿ ಜೀವನ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆಯನ್ನು ನಿವೃತ್ತ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ ಕೆ. ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೈರಂಗಳ ಶಾಲೆಯ ನಿವೃತ್ತ ಶಿಕ್ಷಕ ಕೆ.ನಾರಾಯಣ ಹೊಳ್ಳ ಅವರು ಅತಿಥಿಯಾಗಿ ಭಾಗವಹಿಸಿದ್ದರು. ಸಮಾಜ ಸೇವಕ, ಸಂಘಟಕ ಶ್ರೀ ವಿದ್ಯಾವರ್ಧಕ ಹೈಯರ್‌ ಸೆಕೆಂಡರಿ ಶಾಲೆಯ ಸಂಚಾಲಕ‌ ಡಾ| ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರನ್ನು ಸಮ್ಮಾನಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ‌ ಸುಧಾಕರ ವಿ, ಸಂಚಾಲಕಿ ರಾಜೇಶ್ವರಿ ಎಸ್‌.ರಾವ್‌, ಪಿ.ಟಿ.ಎ. ಅಧ್ಯಕ್ಷ ‌ ಕೃಷ್ಣ ಪ್ರಸಾದ್‌, ಎಂ.ಪಿ.ಟಿ. ಅಧ್ಯಕ್ಷೆ ಕೈರುನ್ನಿಸಾ ಉಪಸ್ಥಿತರಿಸªರು. ಈ ಸಂದರ್ಭದಲ್ಲಿ ದಿ|ರಾಮಕೃಷ್ಣ ರಾವ್‌ ದತ್ತಿ ನಿಧಿ ಯೋಜನೆಯಿಂದ ಶಾಲಾ ವಿದ್ಯಾರ್ಥಿಗಳಾದ ಚಿದಾಕಾಂತ್‌ ಮತ್ತು ಲಿಖೀತ್‌ ಅವರಿಗೆ ನಗದು ಬಹುಮಾನವನ್ನು ನೀಡಲಾಯಿತು.ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ ರಾವ್‌ ಆರ್‌.ಎಂ. ಸ್ವಾಗತಿಸಿದರು. ಶಾಲಾ ಅಧ್ಯಾಪಕ ಅರವಿಂದಾಕ್ಷ ಭಂಡಾರಿ ವಂದಿಸಿದರು. ಅಧ್ಯಾಪಕ ಹರೀಶ್‌ ಸುಲಾಯ ಒಡ್ಡಂಬೆಟ್ಟು ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.