ಕರಾವಳಿಯಲ್ಲಿ ಉತ್ತಮ ಮಳೆ; ಹೆಬ್ರಿಯಲ್ಲಿ ಸಿಡಿಲಿಗೆ ಹಸು ಬಲಿ
Team Udayavani, Oct 1, 2019, 3:02 AM IST
ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಹಾನಿ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸೋಮವಾರ ಸಂಜೆ ವೇಳೆಗೆ ಮಳೆ ಬಂದಿದೆ. ಬೆಳ್ತಂಗಡಿಯಲ್ಲಿ ಸಂಜೆ ಉತ್ತಮ ಮಳೆಯಾಗಿದೆ.
ಸುಳ್ಯ, ಸುಬ್ರಹ್ಮಣ್ಯದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆ ಯಾದರೆ ಪುತ್ತೂರಿನಲ್ಲಿ ತಂಪು ಗಾಳಿ ಬೀಸುತ್ತಿತ್ತು. ಮಂಗಳೂರಿನಲ್ಲಿ ಮಿಂಚು ಕಾಣಿಸಿಕೊಂಡಿತ್ತು. ಉಡುಪಿ ಜಿಲ್ಲೆಯ ಹೆಬ್ರಿ, ಪಡುಬಿದ್ರಿ, ಕಾಪು, ಕಟಪಾಡಿ ಮೊದಲಾದೆಡೆ ರಾತ್ರಿ ಮಳೆಯಾಗಿದೆ.
ಸಿಡಿಲು ಬಡಿದು ಹಸು ಸಾವು
ಹೆಬ್ರಿ: ಸೋಮವಾರ ಸಂಜೆ ಸಿಡಿಲು ಸಹಿತ ಸುಮಾರು 2 ಗಂಟೆಗಳ ಕಾಲ ಬಿರುಸಿನ ಮಳೆಯಾಗಿದೆ. ಸಿಡಿಲು ಬಡಿದು ಚಾರ – ಜೋಮ್ಲು ರಸ್ತೆಯ ಹಂದಿಕಲ್ಲು ನಿವಾಸಿ ಗಿರಿಜಾ ಶೆಡ್ತಿ ಅವರ ಹಟ್ಟಿಯಲ್ಲಿದ್ದ ಹಸು ಸಾವನ್ನಪ್ಪಿದೆ.
ಪರಿಸರದ ಕೆಲವು ಮನೆಗಳ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.