ದಸರಾ ಬೊಂಬೆಗಳಿಗೆ ಆಧುನಿಕ ಸ್ಪರ್ಶ


Team Udayavani, Oct 1, 2019, 6:20 PM IST

rn-tdy-1

ಮಾಗಡಿ: ವಿಶಿಷ್ಟ ಸಂಪ್ರದಾಯ ರೂಢಿಸಿಕೊಂಡು ಬಂದಿರುವ ಮಾಗಡಿ ಸಾಂಸ್ಕೃತಿಕ ರಾಯಭಾರಿಯ ಮಹತ್ವ ಪಡೆದುಕೊಂಡಿದೆ. ಮನೆಯಲ್ಲಿ ದಸರಾ ಹಬ್ಬದ ಸಮಯದಲ್ಲಿ ಮಣ್ಣು, ಮರದಿಂದ ತಯಾರಿಸಿದ ಬೊಂಬೆಗಳನ್ನು ಕೂರಿಸಲಾಗುತ್ತದೆ. ಆಧುನಿಕತೆ ಬೆಳೆದಂತೆ ಹೊಸ ಸ್ಪರ್ಶ ಪಡೆದಿರುವ ಬೊಂಬೆಗಳು ಕಾಣುತ್ತಿದ್ದೇವೆ.

ಪ್ರಮುಖವಾಗಿ ದುರ್ಗಾ ದೇವಿಯ ಒಂಭತ್ತು ಅವತಾರಗಳ ಬೊಂಬೆಗಳನ್ನು ಕೆಲವು ಮನೆಗಳಲ್ಲಿ ಕೂರಿಸಲಾಗುವುದು. ಅಲ್ಲದೇ ಮರದ ಪಟ್ಟದ ಬೊಂಬೆಗಳನ್ನು ರಾಜ, ರಾಣಿ, ಗಂಡ, ಹೆಂಡತಿ, ಮಕ್ಕಳು ಇರುವ ಕುಟುಂಬದ ಬೊಂಬೆಗಳನ್ನು, ದಶಾವತಾರ, ಗಿರಿಜಾ ಕಲ್ಯಾಣ, ರಾಧಾಕೃಷ್ಣ, ಗಣೇಶ, ಸುಬ್ರಹ್ಮಣ್ಯ, ಗಾಂಧೀಜಿ, ಸುಭಾಷ್‌ ಚಂದ್ರ ಬೋಸ್‌ರಂತಹ ರಾಷ್ಟ್ರ ನಾಯಕರ ಬೊಂಬೆಗಳನ್ನು, ಇನ್ನು ಹಲವು ಮನೆಗಳಲ್ಲಿ ಯೋಧರು, ಪ್ರಾಣಿ ಪಕ್ಷಿಗಳ ಬೊಂಬೆಗಳನ್ನು ಕೂರಿಸಲಾಗುತ್ತಿದೆ. ಬೊಂಬೆಗಳನ್ನು ಕೂರಿಸಲು 5 ಅಥವಾ 7 ಹಂತಗಳ ಮರದ ಮೆಟ್ಟಿಲು ತಯಾರಿಸಿ, ಅದರ ಮೇಲೆ ಹಂತ ಹಂತವಾಗಿ ಬೊಂಬೆಗಳನ್ನು ಕೂರಿಸಲಾಗುತ್ತದೆ. ಮೊದಲ ಹಂತದಲ್ಲಿ ಹೆಣ್ಣು ಮಕ್ಕಳಿಗೆ ತವರಿನಿಂದ ಬಳುವಳಿಯಾಗಿ ಬಂದಿರುವ ಬೊಂಬೆಗಳನ್ನು ಕೂರಿಸಿ, ಆ ನಂತರದ ಹಂತಗಳಲ್ಲಿ ಇತರೆ ಗೊಂಬೆಗಳನ್ನು ಕೂರಿಸಲಾಗುತ್ತದೆ.

ಮನೆಗಳಲ್ಲಿ ಕೂರಿಸುವ ಬೊಂಬೆಗಳಿಂದ ನಮ್ಮ ಮಕ್ಕಳಿಗೆ ಪುರಾಣ, ಇತಿಹಾಸದ ಕಥೆಗಳನ್ನು ಹೇಳಲು ಸಹಕಾರಿಯಾಗಿವೆ. ಎಷ್ಟೋ ನೀತಿ ಕಥೆಗಳನ್ನು ಈ ಹಬ್ಬದ ಮೂಲಕ ನಮ್ಮ ಪುಟಾಣಿ ಮಕ್ಕಳಿಗೆ ಪರಿಚಯಿಸಬಹುದಾಗಿದೆ.-ಸೀತಾರಾಂ, ಪುರಸಭೆ ಮಾಜಿ ಅಧ್ಯಕ್ಷ, ಮಾಗಡಿ

 

ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.