ದಸರಾಕ್ಕೆ ಮೆರಗು ನೀಡಿದ ಸಾಂಪ್ರದಾಯಿಕ ಆಟಗಳ ಸ್ಪರ್ಧೆ


Team Udayavani, Oct 3, 2019, 11:46 AM IST

dasara-pagade

ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಗುರುವಾರ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಇಲಾಖೆ ಆವರಣದಲ್ಲಿ ಆಯೋಜಿಸಿದ ಪಾರಂಪರಿಕ ಆಟಗಳ ಸ್ಪರ್ಧೆ ಮೆರಗು ನೀಡಿತು.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪಗಡೆ ಆಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಸ್ಪರ್ಧೆಯಲ್ಲಿ ಒಟ್ಟು 645 ಸ್ಪರ್ಧಿಗಳು ಪಾಲ್ಗೊಂಡಿದ್ದರು.

ಸ್ಪರ್ಧೆಯಲ್ಲಿ ಪಗಡೆ ಆಟ, ಅಳುಗುಳಿ ಮನೆ, ಕುಂಟೆಬಿಲ್ಲೆ ಮುಂತಾದ ಆಟಗಳ ಸ್ಪರ್ಧೆ ಆಯೋಜಿಸಲಾಗಿತ್ತು.

ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ವಿ. ಸೋಮಣ್ಣ ಮಾತನಾಡಿ, ಪಾರಂಪರಿಕ ಆಟಗಳು ನಮ್ಮ ಪೂರ್ವಜರ ಕೊಡುಗೆ. ಇಂದಿನ ಆಧುನಿಕ ಯುಗಕ್ಕೆ ಈ ಆಟಗಳ ಅವಶ್ಯಕತೆ ಇದೆ ಎಂದರು.

ದುಶ್ಚಟಗಳಿಂದ ದೂರ ಇರಲು ಇಂಥ ಆಟಗಳ ಅವಶ್ಯಕತೆ ಇದೆ.  ನಾಡಿನ ಸಂಸ್ಕೃತಿ, ಪರಂಪರೆಯನ್ನು ಬೇರೆ ಕಡೆಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ.  ಅಷ್ಟೊಂದು ಶ್ರೀಮಂತ ಸಂಸ್ಕೃತಿಯನ್ನು ನಾಡು ಹೊಂದಿದೆ ಎಂದರು.

ಪುರಾತತ್ವ ಇಲಾಖೆ ಸೋಂಬೇರಿಗಳ ಕೂಟ ಅಂದುಕೊಂಡಿದ್ದೆ. ಆದರೆ, ಇಂತಹ ಅತ್ಯುತ್ತಮ ಪಾರಂಪರಿಕ ಆಟಗಳನ್ನು ಆಡಿಸುವ ಮೂಲಕ ಇಲಾಖೆ ಉಪ ನಿರ್ದೇಶಕಿ ನಿರ್ಮಲ ಮಠಪತಿ ಇಲಾಖೆಯನ್ನು ಚಟುವಟಿಕೆ ತಾಣವಾಗಿ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಿರ್ದೇಶಕರ ಬಗ್ಗೆ ಗರಂ: ಇಂತಹ ದೊಡ್ಡ ಕಾರ್ಯಕ್ರಮ ನಡೆಸುವ ಸಂದರ್ಭ ಇಲಾಖೆ ನಿರ್ದೇಶಕ ಹಾಜರಿಬೇಕು. ಆದರೆ, ಕುಂಟು ನೆಪ ಹೇಳಿಕೊಂಡು ಗೈರು ಹಾಜರಾಗುವುದು ಸರಿಯಲ್ಲ. ಅವರನ್ನು ಒಮ್ಮೆ ನನ್ನನ್ನು ಭೇಟಿಯಾಗುವಂತೆ ತಿಳಿಸಿ ಎಂದು ಉಪ ನಿರ್ದೇಶಕಿ ನಿರ್ಮಲ ಮಠಪತಿ ಅವರಿಗೆ ನಿರ್ದೇಶನ ನೀಡಿದರು.

ಸಾಮಾನ್ಯ ಜನರಿಗೆ ಸರ್ಕಾರಿ ಕಚೇರಿ ಮುಕ್ತವಾಗಿರಬೇಕು. ಅದು ಬಿಟ್ಟು ನೊಣ ಹೊಡೆಯುವ, ತೂಕಡಿಸುವ ಕೇಂದ್ರ ಆಗಬಾರದು. ಇಂಥ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕೆಂದು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.