
ತೈಲ ಹಡಗಿನ ಮೇಲೆ ರಾಕೆಟ್ ದಾಳಿ
Team Udayavani, Oct 12, 2019, 5:29 AM IST

ಟೆಹರಾನ್: ಸೌದಿ ಅರೇಬಿಯಾ ಕರಾವಳಿಯಾಚೆಯ ಕೆಂಪು ಸಮುದ್ರದಲ್ಲಿ ತೆರಳುತ್ತಿದ್ದ ಇರಾನ್ನ ತೈಲ ಹಡಗನ್ನು ಗುರಿಯಾಗಿಸಿ ಎರಡು ರಾಕೆಟ್ಗಳನ್ನು ಉಡಾಯಿಸಲಾಗಿದ್ದು, ರಾಕೆಟ್ ಬಡಿದ ರಭಸಕ್ಕೆ ಹಡಗಿನ ಎರಡು ಉಗ್ರಾಣಗಳು ಧ್ವಂಸಗೊಂಡಿವೆ ಮತ್ತು ತೈಲ ಸೋರಿಕೆಯೂ ಆರಂಭವಾಗಿದೆ.
ಈ ವಿಚಾರವನ್ನು ಇರಾನ್ ಸರ್ಕಾರ ಖಚಿತಪಡಿಸಿದೆ. ಈ ಬೆಳವಣಿಗೆಯಿಂದಾಗಿ ಅಮೆರಿಕ ಮತ್ತು ಇರಾನ್
ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಲು ಕಾರಣವಾಗಿದೆ. ಆದರೆ ಘಟನೆ ಬಗ್ಗೆ ಸೌದಿ ಅರೇಬಿಯಾ ಸರ್ಕಾರದ ವತಿಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಇರಾನ್ ಸರ್ಕಾರ ನೀಡಿದ ಮಾಹಿತಿ ಪ್ರಕಾರ, ಸಬಿಟಿ ಎಂಬ ಹಡಗಿನ ಮೇಲೆ ರಾಕೆಟ್ ದಾಳಿಯಾಗಿದೆ. ಸೌದಿ ಅರೇಬಿಯಾದ ಬಂದರು ನಗರ ಜೆಡ್ಡಾಗೆ ಸಮೀಪದಲ್ಲೇ ಈ ಘಟನೆ ನಡೆದಿದೆ. ಸ್ಟೈಟ್ ಆಫ್ ಹೊಂಬುಜ್ನಲ್ಲಿ ಇತ್ತೀಚೆಗೆ ಇರಾನ್ ಕೆಲ ತೈಲ ಹಡಗುಗಳ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಆರೋಪ ಮಾಡಿತ್ತು. ಅದರ ಬೆನ್ನಲ್ಲೇ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಹುತಿ ಬಂಡುಕೋರರು ಸೌದಿ ಅರೇಬಿಯಾದ ತೈಲ ಕಂಪನಿ ಅರ್ಮ್ಕೋದ 2 ಘಟಕಗಳ ಮೇಲೆ ದಾಳಿ ನಡೆಸಿದ್ದವು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ

Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
MUST WATCH

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ

NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.