ಜಾನಪದ ಸಾಹಿತ್ಯ ಉಳಿವಿಗೆ ಗಮನ ಹರಿಸಿ


Team Udayavani, Oct 14, 2019, 7:07 PM IST

14-October-25

ಹುಣಸಗಿ: ಹಳ್ಳಿಯಿಂದ ಹುಟ್ಟಿದ ಜನಪದ ಸಾಹಿತ್ಯ ಇಂದು ಹಳ್ಳಿಯಿಂದಲೇ ಮರೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಜನಪದ ಸಾಹಿತ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಿರಿಜನೋತ್ಸವ ಮೂಲಕ ಯುವಕರಲ್ಲಿ ಕಲೆಯನ್ನು ಪ್ರೋತ್ಸಾಹಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್‌ ಹೇಳಿದರು.

ಶನಿವಾರ ತಾಲೂಕಿನ ಹೆಬ್ಟಾಳ (ಬಿ) ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂಜೆ ನಡೆದ ಗಿರಿಜನ ಉತ್ಸವ-2019 ಸಮಾರಂಭದಲ್ಲಿ ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಮೊದಲು ರೈತರು ಜಾನುವಾರದೊಂದಿಗೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಭೂಮಿಯಲ್ಲಿ ವಿವಿಧ ತಳಿಯ ಬಿತ್ತನೆ ಮಾಡುತ್ತಿದ್ದರು, ಇಂದು ಡಿಜಟಲೀಕರಣದಿಂದಾಗಿ ಎಲ್ಲ ಮಾಯವಾಗಿ ನಮ್ಮತನವನ್ನು ನಾವು ಮರೆಯುತ್ತಿದ್ದವೆ ಎಂದರು.

ಈ ಮೊದಲು ಗ್ರಾಮಗಳಲ್ಲಿ ನಡೆಯುತ್ತಿದ್ದ ಹಬ್ಬ ಹಾಗೂ ಜಾತ್ರೆ ಸಮಯದಲ್ಲಿ ಭಾರ ಎತ್ತುವುದು, ಗುಂಡು ಎಸೆಯುವುದು, ಕಬಡ್ಡಿ,
ಕುಸ್ತಿ, ಜಾನಪದ ಕಲೆಗಳ, ಹಂತಿ ಹಾಡು, ಡೊಳ್ಳು ಕುಣಿತ, ಬಯಲಾಟ ಪ್ರದರ್ಶನ ಇವು ನಮ್ಮೆಲ್ಲರ ಜೀವಾಳ ಆಗಿದ್ದವು. ಇಂದು ಕಲೆಗಳು ಅಳಿವಿನ ಅಂಚಿನಲ್ಲಿದ್ದು, ಹಿಂದಿನ ತಲೆಮಾರಿನ ಜಾನಪದ ಎಲ್ಲ ಕಲೆಗಳ ಉಳಿವಿಗಾಗಿ ಯುವ ಪೀಳಿಗೆ ಗಮನ ಹರಿಸಿಬೇಕಿದೆ ಎಂದರು.

ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಮಾತನಾಡಿ, ನಮ್ಮ ಇಲಾಖೆ ಜಿಲ್ಲೆಯ ವಿವಿಧೆಡೆ ಸಂಗೀತ, ಕಲೆ, ಕುಣಿತ, ಹಾಡುಗಾರರು ಹೊಂದಿರುವ ಕಲೆಯುಳ್ಳ ಪ್ರತಿಭೆಗಳಿಗೆ ವೇದಿಕೆಯನ್ನು ನೀಡುವ ಮೂಲಕ ಕಲೆ ಹಾಗೂ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಮೂಲಕ ರಕ್ಷಿಸಲಾಗುತ್ತಿದೆ ಎಂದರು.

ಗುರುನಾಥರೆಡ್ಡಿ ಪಾಟೀಲ, ಪರ್ವತರೆಡ್ಡಿ ಪಾಟೀಲ, ಮಲ್ಲಿಕಾರ್ಜುನಸ್ವಾಮಿ ಹಿರೇಮಠ, ತಾಪಂ ಸದಸ್ಯ ರವಿಕುಮಾರ ರಾಠೊಡ, ಮಲ್ಲಯ್ಯ ಗುತ್ತೇದಾರ, ವೆಂಕನಗೌಡ ಪಾಟೀಲ, ಯಲ್ಲಯ್ಯ ಗುತ್ತೇದಾರ, ಸಿದ್ದನಗೌಡ ಸಿರಿಗುಂಡ, ಶರಣಗೌಡ ಪಾಟೀಲ, ಮಲ್ಲಣ ದೇಸಾಯಿ, ಗ್ರಾಪಂ ಸದಸ್ಯರು, ಶಾಲೆ ಮುಖ್ಯಗುರುಗಳು ಹಾಗೂ ಗ್ರಾಮದ ಮುಖಂಡರು ಇದ್ದರು. ಅಮರಯ್ಯ ಸ್ವಾಮಿ ಜಾಲಿಬೆಂಚಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.