![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Oct 16, 2019, 10:54 AM IST
ಚಿಕ್ಕಬಳ್ಳಾಪುರ: ಪೊಲೀಸ್ ಪೇದೆಯೊರ್ವರ ಬೈಕ್ ಗೆ ಬೆಂಕಿ ಇಟ್ಟು ತಾವೇ ನಂದಿಸಲು ಹೋದ ಕೀಡಿಗೇಡಿಗಳು ಸಿಕ್ಕಿಬಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಗ್ರಾಮದಲ್ಲಿ ನಡೆದಿದೆ.
ಗುಡಿಬಂಡೆ ಪಟ್ಟಣದ ಶ್ರೀ ಅರವಿಂದ ಅನುದಾನಿತ ಪ್ರೌಢಶಾಲೆಯ ಬಳಿ ಇರುವ ಹಳೇಗುಡಿಬಂಡೆ ರೈತ ಚಂದ್ರಶೇಖರರೆಡ್ಡಿಗೆ ಸೇರಿದ ನರ್ಸರಿ ಮತ್ತು ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆ ನಾಗೇಶ್ ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟು ಸಿಕ್ಕಿ ಬಿದ್ದಿದ್ದಾರೆ.
ಕಳೆದ ಮಂಗಳವಾರ ಮದ್ಯರಾತ್ರಿ ಈ ಘಟನೆ ನಡೆದಿದ್ದು ಬೈಕ್ ಗೆ ಬೆಂಕಿ ಇಟ್ಟ ನಂತರ ಬೆಂಕಿಯನ್ನು ತಾವೇ ಆರಿಸಲು ಮುಂದಾಗಿ ಅಸಾಮಿಗಳು ಸಿಕ್ಕಿಬಿದ್ದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಪಡಿಸಿಕೊಂಡು ಗುಡಿಬಂಡೆ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳು ಉಮೇಶ್ ಮತ್ತು ವೆಂಕಟೇಶ್, ಗುಡಿಬಂಡೆ ಪಟ್ಟಣದ 1 ನೇ ವಾರ್ಡ್ ಇಂದಿರಾನಗರ ನಿವಾಸಿಗಳೆನ್ನಲಾಗಿದೆ. ಹಳೇ ದ್ವೇಷದ ಹಿನ್ನೆಲೆ ಕೃತ್ಯವನ್ನು ಎಸೆಗಿದ್ದಾರೆ ಎನ್ನಲಾಗಿದೆ.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.