![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 16, 2019, 4:41 PM IST
ನವದೆಹಲಿ: ರಾಜಕೀಯವಾಗಿ ಹಾಗೂ ಧಾರ್ಮಿಕವಾಗಿ ಅತೀ ಸೂಕ್ಷ್ಮ ಪ್ರಕರಣವಾಗಿರುವ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದದ ವಿಚಾರಣೆ ನಿರೀಕ್ಷೆಯಂತೆ ಸುಪ್ರೀಂಕೋರ್ಟ್ ಸಿಜೆಐ ಗೋಗೊಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠದಲ್ಲಿ ಮುಕ್ತಾಯಗೊಂಡಿದ್ದು, ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.
ಅಯೋಧ್ಯೆ ಜಾಗದ ವಿವಾದ ಕುರಿತು 40 ದಿನಗಳ ಕಾಲ ನಡೆಸಿದ ವಿಚಾರಣೆ ನಿಗದಿತ ದಿನಾಂಕಕ್ಕಿಂತ ಮೊದಲೇ ಮುಕ್ತಾಯಗೊಂಡಂತಾಗಿದೆ. ಈ ಮೊದಲು ಸಿಜೆಐ ಗೋಗೊಯಿ ಅವರು ಅಕ್ಟೋಬರ್ 17ರೊಳಗೆ ವಾದ ಮುಕ್ತಾಯಗೊಳಿಸುವಂತೆ ಸೂಚಿಸಿದ್ದರು.
ಇಂದು ವಾದ, ಪ್ರತಿವಾದಕ್ಕೆ ಉಭಯ ಪಕ್ಷಗಳ ವಕೀಲರಿಗೂ ಸಂಜೆ 5ಗಂಟೆಯವರೆಗೆ ಸಿಜೆಐ ಗಡುವು ನೀಡಿದ್ದರು. ಆ ನಿಟ್ಟಿನಲ್ಲಿ ಬುಧವಾರವೇ ಅಯೋಧ್ಯೆ-ಬಾಬ್ರಿ ಮಸೀದಿ ಭೂ ವಿವಾದದ ವಿಚಾರಣೆ ಅಂತ್ಯಗೊಂಡಿದ್ದು, 134 ವರ್ಷಗಳಷ್ಟು ಹಳೆಯ ವಿವಾದದ ಅಂತಿಮ ತೀರ್ಪನ್ನು ಸಿಜೆಐ ಗೋಗೊಯಿ ನಿವೃತ್ತಿಗೂ ಮುನ್ನ ಘೋಷಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.