ಗೋಗೊಯಿ ಶಿಫಾರಸು; ಸುಪ್ರೀಂಕೋರ್ಟ್ ನ ನೂತನ ಸಿಜೆಐ ಎಸ್ ಎ ಬೋಬ್ಡೆ, ಯಾರಿವರು?


Team Udayavani, Oct 18, 2019, 11:48 AM IST

Bobde

ನವದೆಹಲಿ: ಸುಪ್ರೀಂಕೋರ್ಟ್ ನ ಹಾಲಿ ಸಿಜೆಐ ರಂಜನ್ ಗೋಗೊಯಿ ಅವರು ಮುಂದಿನ ತಿಂಗಳು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಮುಂದಿನ ಸಿಜೆಐ ಆಗಿ ಜಸ್ಟೀಸ್ ಶಾರದ್ ಅರವಿಂದ್ ಬೋಬ್ಡೆ ಅವರನ್ನು ನೇಮಕ ಮಾಡುವಂತೆ ಶಿಫಾರಸು ಮಾಡಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.

ಸುಪ್ರೀಂಕೋರ್ಟ್ ನಿಂದ ನಿವೃತ್ತಿಯಾಗಲಿರುವ ಎಲ್ಲಾ ಸಿಜೆಐ ಕೂಡಾ ಇದೇ ಪ್ರಕ್ರಿಯೆಯನ್ನು ಅನುಸರಿಸುತ್ತಾರೆ. ತಮ್ಮ ನಂತರ ಮುಂದಿನ ಸಿಜೆಐ ಯಾರಾಗಬೇಕು ಎಂಬ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುವುದು ಪದ್ಧತಿಯಾಗಿದೆ.

ಸಿಜೆಐ ರಂಜನ್ ಗೋಗೊಯಿ ನಂತರ ಸುಪ್ರೀಂಕೋರ್ಟ್ ನಲ್ಲಿ ಎರಡನೇ ಹಿರಿಯ ಜಡ್ಜ್ ಆಗಿದ್ದಾರೆ. ಜಸ್ಟೀಸ್ ಎಸ್.ಎ.ಬೋಬ್ಡೆ ಅವರು ಮುಂದಿನ ನೂತನ ಸಿಜೆಐ ಆಗಿ ನೇಮಕ ಮಾಡುವಂತೆ ಗೋಗೋಯಿ ಅವರು ಕಾನೂನು ಸಚಿವಾಲಯಕ್ಕೆ ಶಿಫಾರಸು ಪತ್ರ ಬರೆದಿದ್ದಾರೆ.

ಜಸ್ಟೀಸ್ ಗೋಗೋಯಿ ಅವರು 2018ರ ಅಕ್ಟೋಬರ್ 3ರಂದು ಸುಪ್ರೀಂಕೋರ್ಟ್ ನ 46ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಗೋಗೋಯಿ ನವೆಂಬರ್ 17ರಂದು ನಿವೃತ್ತಿಯಾಗಲಿದ್ದಾರೆ. ತಮ್ಮ ನಂತರದ ಸ್ಥಾನಕ್ಕೆ ಹಿರಿಯ ಜಡ್ಜ್ ಗಳ ಹೆಸರನ್ನು ಶಿಫಾರಸು ಮಾಡುವುದು ಸಂಪ್ರದಾಯವಾಗಿದೆ.

ಯಾರಿವರು ಬೋಬ್ಡೆ:

1956ರ ಏಪ್ರಿಲ್ 24ರಂದು ಎಸ್ ಎ ಬೋಬ್ಡೆ ಅವರು ಮಹಾರಾಷ್ಟ್ರದ ನಾಗ್ ಪುರ್ ನಲ್ಲಿ ಜನಿಸಿದ್ದರು. ಜಸ್ಟೀಸ್ ಬೋಬ್ಡೆ ಅವರು ನಾಗಪುರ್ ಯೂನಿರ್ವಸಿಟಿಯಲ್ಲಿ ವಿದ್ಯಾಭ್ಯಾಸ. 2000ನೇ ಇಸವಿಯಲ್ಲಿ ಬಾಂಬೆ ಹೈ ಕೋರ್ಟ್ ನಲ್ಲಿ ಹೆಚ್ಚುವರಿ ಜಡ್ಜ್ ಆಗಿ ನೇಮಕಗೊಂಡಿದ್ದರು. 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ ಚೀಫ್ ಜಸ್ಟೀಸ್ ಆಗಿ ನೇಮಕಗೊಂಡಿದ್ದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.