![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 20, 2019, 9:12 AM IST
ರುದ್ರ ಪ್ರಯಾಗ: ಉತ್ತರಾಖಂಡ ರಾಜ್ಯದ ಕೇದಾರ್ ನಾಥ್ ನಲ್ಲಿ ಗುಡ್ಡ ಕುಸಿದಿದ್ದು, ಮೂವರು ಗಾಯಗೊಂಡ ಘಟನೆ ನಡೆದಿದೆ.
ರುದ್ರಪ್ರಯಾಗ ಜಿಲ್ಲೆಯ ಚಂದಿಕಧಾರ್ ನಲ್ಲಿ ಈ ಗುಡ್ಡ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ.
ಎಸ್ ಡಿಆರ್ ಎಫ್ ತಂಡ ಮತ್ತು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.