ರಾಜ್ಯ ಹೆದ್ದಾರಿಯಲ್ಲೇ ಹೊಂಡ
Team Udayavani, Oct 22, 2019, 5:42 AM IST
ಬಸ್ರೂರು: ಕುಂದಾಪುರ- ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದು ಹೋಗುವ ಕೋಣಿ ಎಚ್.ಎಂ.ಟಿ. ತಿರುವಿನಲ್ಲಿ ರಸ್ತೆ ಮಧ್ಯೆಯೇ ದೊಡ್ಡ ಹೊಂಡ ಸೃಷ್ಟಿಯಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.
ರಸ್ತೆಯ ಅಡಿಯಲ್ಲಿ ನೀರಿನ ಪೈಪ್ ಅಳವಡಿಸುವ ಸಂದರ್ಭದಲ್ಲಿ ಅಗೆದು ಹಾಕಿದ್ದರಿಂದ ಈ ಹೊಂಡ ಸೃಷ್ಟಿಯಾಗಿದೆ. ಪೈಪ್ ಅಳವಡಿಸಿದ ಅನಂತರ ಅದನ್ನು ಸರಿಯಾಗಿ ಮುಚ್ಚಿ, ಡಾಮರೀಕರಣ ಮಾಡದ ಕಾರಣ ಹೊಂಡ ಮತ್ತಷ್ಟು ದೊಡ್ಡದಾಗಿದೆ. ಹೊಂಡದಲ್ಲಿ ಮಳೆ ನೀರು ತುಂಬಿ ಅನೇಕ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿದ ನಿದರ್ಶನಗಳೂ ಇವೆ.
ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ
Pushpa 2: ರಿಲೀಸ್ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್ ಮಾಡಿದ ಅಲ್ಲು ಅರ್ಜುನ್ ʼಪುಷ್ಪ-2ʼ
By election; ಶಿಗ್ಗಾವಿ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲಿ ಢವಢವ
ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.